ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

Suvarna News   | Asianet News
Published : Apr 18, 2020, 04:01 PM IST

ಮದ್ಯ ಮಾರಾಟ ತಡೆಯಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

ಬೆಂಗಳೂರು(ಏ.18): ಮಂಗಳವಾರ ಮದ್ಯಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆಯಾ ಎಂಬ ಮಾತು ಕೆಳಿ ಬರುತ್ತಿದೆ. ಮಾರ್ಗಸೂಚಿಯಲ್ಲಿ ಮೇ 03ರ ತನಕ ಮದ್ಯ ಮಾರಾಟವಿಲ್ಲ ಎನ್ನಲಾಗಿದೆ.

ಆದರೆ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

20ಕ್ಕೆ ಸಂಪುಟ ಸಭೆ: ಮದ್ಯ ಮಾರಾಟ ಬಗ್ಗೆ ನಿರ್ಧಾರ?

ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮದ್ಯ ಮಾರಾಟಕ್ಕೆ ಹೆಚ್ಚಿನ ಒತ್ತಡ ಇರುವ ಕಾರಣ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!