ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

Suvarna News   | Asianet News
Published : Apr 18, 2020, 04:01 PM IST

ಮದ್ಯ ಮಾರಾಟ ತಡೆಯಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

ಬೆಂಗಳೂರು(ಏ.18): ಮಂಗಳವಾರ ಮದ್ಯಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆಯಾ ಎಂಬ ಮಾತು ಕೆಳಿ ಬರುತ್ತಿದೆ. ಮಾರ್ಗಸೂಚಿಯಲ್ಲಿ ಮೇ 03ರ ತನಕ ಮದ್ಯ ಮಾರಾಟವಿಲ್ಲ ಎನ್ನಲಾಗಿದೆ.

ಆದರೆ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

20ಕ್ಕೆ ಸಂಪುಟ ಸಭೆ: ಮದ್ಯ ಮಾರಾಟ ಬಗ್ಗೆ ನಿರ್ಧಾರ?

ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮದ್ಯ ಮಾರಾಟಕ್ಕೆ ಹೆಚ್ಚಿನ ಒತ್ತಡ ಇರುವ ಕಾರಣ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!