ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..?

Suvarna News   | Asianet News
Published : Apr 18, 2020, 04:01 PM IST

ಮದ್ಯ ಮಾರಾಟ ತಡೆಯಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

ಬೆಂಗಳೂರು(ಏ.18): ಮಂಗಳವಾರ ಮದ್ಯಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆಯಾ ಎಂಬ ಮಾತು ಕೆಳಿ ಬರುತ್ತಿದೆ. ಮಾರ್ಗಸೂಚಿಯಲ್ಲಿ ಮೇ 03ರ ತನಕ ಮದ್ಯ ಮಾರಾಟವಿಲ್ಲ ಎನ್ನಲಾಗಿದೆ.

ಆದರೆ ಆರ್ಥಿಕತೆಗೆ ಹೊಡೆತ ಬೀಳುತ್ತಿದ್ದು, ಕ್ಯಾಬಿನೆಟ್‌ನಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಚರ್ಚೆ ನಡೆಯಲಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದು, ಮದ್ಯ ಮಾರಾಟ ಆರಂಭವಾಗಲಿದೆಯಾ ಎಂದು ಸಂಪುಟದಲ್ಲಿ ನಿರ್ಧಾರವಾಗಲಿದೆ.

20ಕ್ಕೆ ಸಂಪುಟ ಸಭೆ: ಮದ್ಯ ಮಾರಾಟ ಬಗ್ಗೆ ನಿರ್ಧಾರ?

ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮದ್ಯ ಮಾರಾಟಕ್ಕೆ ಹೆಚ್ಚಿನ ಒತ್ತಡ ಇರುವ ಕಾರಣ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್