ತುಂಗಭದ್ರಾ  ಡ್ಯಾಮಲ್ಲಿ ಬಣ್ಣದ ರಂಗು : 33 ಕ್ರೆಸ್ಟ್‌ ಗೇಟ್‌ನಿಂದ ನೀರು ಹೊರಕ್ಕೆ

ತುಂಗಭದ್ರಾ ಡ್ಯಾಮಲ್ಲಿ ಬಣ್ಣದ ರಂಗು : 33 ಕ್ರೆಸ್ಟ್‌ ಗೇಟ್‌ನಿಂದ ನೀರು ಹೊರಕ್ಕೆ

Suvarna News   | Asianet News
Published : Jul 27, 2021, 11:30 AM ISTUpdated : Jul 27, 2021, 01:12 PM IST

 ಕಲರ್ ಕಲರ್‌ ಲೈಟ್‌ಗಳಿಂದ ಕಂಗೊಳಿಸುತ್ತಿರುವ ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದಲ್ಲಿ 33  ಕ್ರೆಸ್ಟ್ ಗೇಟ್‌ಗಳಿಂದ ನೀರು ಹೊರಬಿಡಲಾಗಿದೆ. 

ತುಂಗಭದ್ರಾ ಜಲಾಶಯ ಭರ್ತಿ ಆಗಿರುವ‌ ಹಿನ್ನೆಲೆ ನದಿಗೆ ನೀರು ಬಿಡುಗಡೆ ಮಾಡಿ ಡ್ಯಾಮ್‌ಗೆ ಕಲರ್‌‌ ಲೈಟ್‌ಗಳನ್ನು ಹಾಕಲಾಗಿದೆ. ಜಲಾಶಯದ ಸೊಬಗು ಒಂದೆಡೆಯಾದ್ರೆ ಮತ್ತೊಂದೆಡೆ ಕಲರ್‌ಫುಲ್ ಲೈಟ್‌ನಲ್ಲಿ ಡ್ಯಾಮ್ ನೋಡೋದೇ ಕಣ್ಣಿಗೆ ಹಬ್ಬದಂತಾಗಿದೆ. ಕಲರ್‌ಫುಲ್ ಡ್ಯಾಮ್ ನೋಡಲು  ಪ್ರವಾಸಿಗರ ದಂಡು ಆಗಮಿಸುತ್ತಿದೆ.

ವಿಜಯನಗರ (ಜು.27):  ಕಲರ್ ಕಲರ್‌ ಲೈಟ್‌ಗಳಿಂದ ಕಂಗೊಳಿಸುತ್ತಿರುವ ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದಲ್ಲಿ 33  ಕ್ರೆಸ್ಟ್ ಗೇಟ್‌ಗಳಿಂದ ನೀರು ಹೊರಬಿಡಲಾಗಿದೆ. 

ತುಂಬಿದ ತುಂಗಭದ್ರಾ : ಎಲ್ಲಾ ಗೇಟ್ ಓಪನ್

ತುಂಗಭದ್ರಾ ಜಲಾಶಯ ಭರ್ತಿ ಆಗಿರುವ‌ ಹಿನ್ನೆಲೆ ನದಿಗೆ ನೀರು ಬಿಡುಗಡೆ ಮಾಡಿ ಡ್ಯಾಮ್‌ಗೆ ಕಲರ್‌‌ ಲೈಟ್‌ಗಳನ್ನು ಹಾಕಲಾಗಿದೆ. ಜಲಾಶಯದ ಸೊಬಗು ಒಂದೆಡೆಯಾದ್ರೆ ಮತ್ತೊಂದೆಡೆ ಕಲರ್‌ಫುಲ್ ಲೈಟ್‌ನಲ್ಲಿ ಡ್ಯಾಮ್ ನೋಡೋದೇ ಕಣ್ಣಿಗೆ ಹಬ್ಬದಂತಾಗಿದೆ. ಕಲರ್‌ಫುಲ್ ಡ್ಯಾಮ್ ನೋಡಲು  ಪ್ರವಾಸಿಗರ ದಂಡು ಆಗಮಿಸುತ್ತಿದೆ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ