ಬಂಜಾರ ಸಮುದಾಯ ವಿಶೇಷ ದೀಪಾವಳಿ ಆಚರಣೆ: ಮನೆ ಮನೆಗೂ ತೆರಳಿ ದೀಪ ಬೆಳಗಿದ ಯುವತಿಯರು

ಬಂಜಾರ ಸಮುದಾಯ ವಿಶೇಷ ದೀಪಾವಳಿ ಆಚರಣೆ: ಮನೆ ಮನೆಗೂ ತೆರಳಿ ದೀಪ ಬೆಳಗಿದ ಯುವತಿಯರು

Published : Nov 14, 2023, 11:47 AM IST

ಬೆಳಕಿನ ಹಬ್ಬ ದೀಪಾವಳಿ ಬಂತಂದ್ರೆ ಸಾಕು ಪ್ರತೀ ಮನೆಯಲ್ಲಿ ಸಂಭ್ರಮ ಮನೆ ಮಾಡಿರುತ್ತೆ. ಆದ್ರೆ ಕೋಟೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಬಂಜಾರ ಸಮುದಾಯ ಆಚರಿಸುವ ದೀಪಾವಳಿ ಹಬ್ಬದ ವಿಶೇಷತೆಯೇ ಬೇರೆಯಾಗಿರುತ್ತೆ. 
 

ದೀಪಾವಳಿ ಅಂದ್ರೆ ಮನೆ ಮನದಲ್ಲೂ ಸಂತಸ ಸಂಭ್ರಮ. ವಿಶೇಷವಾಗಿ ಬಂಜಾರ ಸಮುದಾಯದಲ್ಲಿ ದೀಪಾವಳಿಯ(Deepavali) ಆಚರಣೆಯೇ ವಿಭಿನ್ನ. ಕೋಟೆನಾಡು ಚಿತ್ರದುರ್ಗ(Chitradurga) ಜಿಲ್ಲೆಯ ಭರಮಸಾಗರ, ಹೊಳಲ್ಕೆರೆ ವ್ಯಾಪ್ತಿಯಲ್ಲಿ ಬರುವ ಹೆಚ್ಚಿನ ಲಂಬಾಣಿ ತಾಂಡಾಗಳಲ್ಲಿ(Lambani community) ಬೆಳಕಿನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗ್ತದೆ. ಲಂಬಾಣಿ ಸಮುದಾಯದ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ಗುಂಪು ಗುಂಪಾಗಿ ಒಂದೆಡೆ ಸೇರಿ ನೃತ್ಯ ಮಾಡೋದೆ ವಿಶೇಷ. ಸಮುದಾಯದ ಸಂಸ್ಕೃತಿ, ಪರಂಪರೆ ಉಳಿಸಲು ಸಂಭ್ರಮದಿಂದ ಆಚರಿಸ್ತೀವಿ ಅಂತಾರೆ ಬಂಜಾರ ಸಮುದಾಯದ ಮುಖಂಡರು. ತಾಂಡಾಗಳಲ್ಲಿ ಎಲ್ಲ ಯುವತಿಯರು ಲಂಬಾಣಿ ಉಡುಗೆಯನ್ನು ತೊಟ್ಟು, ಅಮಾವಾಸೆ ರಾತ್ರಿ ದಿನ ಪ್ರತೀ ಮನೆಗೆ ದೀಪ ಹಿಡಿದುಕೊಂಡು ತೆರಳಿ, ನಿಮ್ಮ ಮನೆಯಲ್ಲಿಯೂ ದೀಪ ಬೆಳಗಲಿ, ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸ್ತಾರೆ.ಸಂಸ್ಕೃತಿಯ ನೆಲೆಬೀಡು  ಕರುನಾಡಲ್ಲಿ ಇಂದಿಗೂ ಹಳೆಯ ಸಂಪ್ರದಾಯಗಳನ್ನು ಗ್ರಾಮೀಣ ಭಾಗದಲ್ಲಿ ಉಳಿಸಿ, ಬೆಳೆಸಿಕೊಂಡು ಹೋಗಲಾಗುತ್ತಿದೆ. ಇದಕ್ಕೆ ಈ ಬಂಜಾರ ಸಮುಧಾಯದ ಈ ವಿಶೇಷ ಆಚರಣೆಯೇ  ಸಾಕ್ಷಿಯಾಗಿದೆ.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more