ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

Published : Nov 14, 2023, 10:49 AM IST

ಕರಾವಳಿಯಲ್ಲಿ ಸತ್ತವರೂ ಸಂಭ್ರಮಿಸುವ ಹಬ್ಬ ದೀಪಾವಳಿ. ತುಳುನಾಡನ್ನು ಕಾಪಾಡುವ ದೈವಗಣಗಳಿಗೂ ದೀಪಾವಳಿ ಬಂದ್ರೆ ಅಚ್ಚುಮೆಚ್ಚು. ಬದುಕಿದ್ದವರ ಹಬ್ಬ ನೋಡಿದ್ದೇವೆ, ಅಗಲಿದವರನ್ನೂ ಸ್ಮರಿಸುವ ‘ಜನಪದ ದೀಪಾವಳಿ’ ನೋಡಬೇಕಂದ್ರೆ ನೀವು ಉಡುಪಿಗೆ ಬರಬೇಕು.
 

ದೀಪ ಹಚ್ಚೋದು. ಪಟಾಕಿ ಹೊಡೆಯೋದು, ಹೊಟ್ಟೆ ತುಂಬಾ ತಿನ್ನೋದು, ದೀಪಾವಳಿ (Deepavali) ಬಂದ್ರೆ ಮತ್ತೇನು ಮಾಡ್ತೀವಿ ಅಲ್ವಾ..? ಆದ್ರೆ ತುಳುನಾಡಿನಲ್ಲಿTulu) ಈ ಹಬ್ಬಕ್ಕೆ ಬೇರೆಯದೇ ಮಹತ್ವ ಇದೆ. ದೀಪಾವಳಿ ಬಂದಾಗ ಸತ್ತವರನ್ನೆಲ್ಲಾ ಬರಮಾಡಿಕೊಳ್ಳುವುದೇ ಉಡುಪಿ(Udupi) ದೀಪಾವಳಿ ಸ್ಪೆಷಲ್. ತುಳುವರ ನಂಬಿಕೆಯ ಪ್ರಕಾರ ನಮ್ಮನ್ನು ಅಗಲಿದ ಹಿರಿಯರು ಸ್ವರ್ಗಕ್ಕೋ, ನರಕಕ್ಕೋ ಹೋಗೋದಿಲ್ಲ. ಮನೆಯ ದೈವಗಳ ಸನ್ನಿಧಾನದಲ್ಲೇ ಇರ್ತಾರಂತೆ. ಹಾಗಾಗಿ ದೀಪಾವಳಿಯಲ್ಲಿ ನಾವು ಸಂಭ್ರಮಿಸುವ ಮುನ್ನ ನಮ್ಮ ಪೂರ್ವಿಕರನ್ನು ಕರೆದು ಅವರಿಗೆ ಹೊಸಬಟ್ಟೆ ಕೊಟ್ಟು, ತಿನ್ನಲ್ಲು ಖಾದ್ಯಗಳನ್ನಿಟ್ಟು ಬರಮಾಡಿಕೊಳ್ಳೋದು ಸಂಪ್ರದಾಯ. ಅದಕ್ಕೆ ದೀಪಾವಳಿಯ ಒಂದು ದಿನವನ್ನು ‘ಸೈದಿನಕ್ಲೆನ ಪರ್ಬ’ ಅಂದ್ರೆ ಸತ್ತವರ ಹಬ್ಬ ಅಂತಾನೇ ಆಚರಿಸಲಾಗುತ್ತೆ. ವಾಯ್ಸ್: ನಾಲ್ಕಾರು ಶತಮಾನಗಳಿಂದ ಅಗಲಿದ ಚೇತನಗಳನ್ನು ಆಹ್ವಾನಿಸಿ ಹಬ್ಬ ಆಚರಿಸಲಾಗುತ್ತೆ. ಅವರು ತೊಡಲೆಂದು ಮೀಸಲಿಟ್ಟ ಬಟ್ಟೆ, ಬಳಸುತ್ತಿದ್ದ ಬಳೆ, ಕರಿಮಣಿ ಇತ್ಯಾದಿಗಳನ್ನು ಪೆಟ್ಟಿಗೆಯಿಂದ ಹೊರ ತೆಗೆದು ಪೂರ್ವಿಕರನ್ನು(ancestors) ಸ್ಮರಿಸಿಕೊಳ್ತಾರೆ. ಕುಟುಂಬದ ಹಿರಿಯರು ಮಾತ್ರವಲ್ಲ ದೈವಗಳ ಆರಾಧನೆಯೂ ನಡೆಯುತ್ತೆ. ಕುಟುಂಬವನ್ನು ಸಲಹಿಕೊಂಡು ಬಂದ ದೈವಗಳಿಗೆ ಅಲಂಕಾರ ಮಾಡಿ, ದೀಪ ಬೆಳಗಿ, ಎಡೆ ಇಟ್ಟು ಆರಾಧಿಸುವ ಜನಪದ ಪದ್ದತಿ ಇವತ್ತಿಗೂ ಜೀವಂತವಾಗಿದೆ. 

ಇದನ್ನೂ ವೀಕ್ಷಿಸಿ:  ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more