ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

Published : Nov 14, 2023, 10:49 AM IST

ಕರಾವಳಿಯಲ್ಲಿ ಸತ್ತವರೂ ಸಂಭ್ರಮಿಸುವ ಹಬ್ಬ ದೀಪಾವಳಿ. ತುಳುನಾಡನ್ನು ಕಾಪಾಡುವ ದೈವಗಣಗಳಿಗೂ ದೀಪಾವಳಿ ಬಂದ್ರೆ ಅಚ್ಚುಮೆಚ್ಚು. ಬದುಕಿದ್ದವರ ಹಬ್ಬ ನೋಡಿದ್ದೇವೆ, ಅಗಲಿದವರನ್ನೂ ಸ್ಮರಿಸುವ ‘ಜನಪದ ದೀಪಾವಳಿ’ ನೋಡಬೇಕಂದ್ರೆ ನೀವು ಉಡುಪಿಗೆ ಬರಬೇಕು.
 

ದೀಪ ಹಚ್ಚೋದು. ಪಟಾಕಿ ಹೊಡೆಯೋದು, ಹೊಟ್ಟೆ ತುಂಬಾ ತಿನ್ನೋದು, ದೀಪಾವಳಿ (Deepavali) ಬಂದ್ರೆ ಮತ್ತೇನು ಮಾಡ್ತೀವಿ ಅಲ್ವಾ..? ಆದ್ರೆ ತುಳುನಾಡಿನಲ್ಲಿTulu) ಈ ಹಬ್ಬಕ್ಕೆ ಬೇರೆಯದೇ ಮಹತ್ವ ಇದೆ. ದೀಪಾವಳಿ ಬಂದಾಗ ಸತ್ತವರನ್ನೆಲ್ಲಾ ಬರಮಾಡಿಕೊಳ್ಳುವುದೇ ಉಡುಪಿ(Udupi) ದೀಪಾವಳಿ ಸ್ಪೆಷಲ್. ತುಳುವರ ನಂಬಿಕೆಯ ಪ್ರಕಾರ ನಮ್ಮನ್ನು ಅಗಲಿದ ಹಿರಿಯರು ಸ್ವರ್ಗಕ್ಕೋ, ನರಕಕ್ಕೋ ಹೋಗೋದಿಲ್ಲ. ಮನೆಯ ದೈವಗಳ ಸನ್ನಿಧಾನದಲ್ಲೇ ಇರ್ತಾರಂತೆ. ಹಾಗಾಗಿ ದೀಪಾವಳಿಯಲ್ಲಿ ನಾವು ಸಂಭ್ರಮಿಸುವ ಮುನ್ನ ನಮ್ಮ ಪೂರ್ವಿಕರನ್ನು ಕರೆದು ಅವರಿಗೆ ಹೊಸಬಟ್ಟೆ ಕೊಟ್ಟು, ತಿನ್ನಲ್ಲು ಖಾದ್ಯಗಳನ್ನಿಟ್ಟು ಬರಮಾಡಿಕೊಳ್ಳೋದು ಸಂಪ್ರದಾಯ. ಅದಕ್ಕೆ ದೀಪಾವಳಿಯ ಒಂದು ದಿನವನ್ನು ‘ಸೈದಿನಕ್ಲೆನ ಪರ್ಬ’ ಅಂದ್ರೆ ಸತ್ತವರ ಹಬ್ಬ ಅಂತಾನೇ ಆಚರಿಸಲಾಗುತ್ತೆ. ವಾಯ್ಸ್: ನಾಲ್ಕಾರು ಶತಮಾನಗಳಿಂದ ಅಗಲಿದ ಚೇತನಗಳನ್ನು ಆಹ್ವಾನಿಸಿ ಹಬ್ಬ ಆಚರಿಸಲಾಗುತ್ತೆ. ಅವರು ತೊಡಲೆಂದು ಮೀಸಲಿಟ್ಟ ಬಟ್ಟೆ, ಬಳಸುತ್ತಿದ್ದ ಬಳೆ, ಕರಿಮಣಿ ಇತ್ಯಾದಿಗಳನ್ನು ಪೆಟ್ಟಿಗೆಯಿಂದ ಹೊರ ತೆಗೆದು ಪೂರ್ವಿಕರನ್ನು(ancestors) ಸ್ಮರಿಸಿಕೊಳ್ತಾರೆ. ಕುಟುಂಬದ ಹಿರಿಯರು ಮಾತ್ರವಲ್ಲ ದೈವಗಳ ಆರಾಧನೆಯೂ ನಡೆಯುತ್ತೆ. ಕುಟುಂಬವನ್ನು ಸಲಹಿಕೊಂಡು ಬಂದ ದೈವಗಳಿಗೆ ಅಲಂಕಾರ ಮಾಡಿ, ದೀಪ ಬೆಳಗಿ, ಎಡೆ ಇಟ್ಟು ಆರಾಧಿಸುವ ಜನಪದ ಪದ್ದತಿ ಇವತ್ತಿಗೂ ಜೀವಂತವಾಗಿದೆ. 

ಇದನ್ನೂ ವೀಕ್ಷಿಸಿ:  ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more