ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

Published : Nov 14, 2023, 10:49 AM IST

ಕರಾವಳಿಯಲ್ಲಿ ಸತ್ತವರೂ ಸಂಭ್ರಮಿಸುವ ಹಬ್ಬ ದೀಪಾವಳಿ. ತುಳುನಾಡನ್ನು ಕಾಪಾಡುವ ದೈವಗಣಗಳಿಗೂ ದೀಪಾವಳಿ ಬಂದ್ರೆ ಅಚ್ಚುಮೆಚ್ಚು. ಬದುಕಿದ್ದವರ ಹಬ್ಬ ನೋಡಿದ್ದೇವೆ, ಅಗಲಿದವರನ್ನೂ ಸ್ಮರಿಸುವ ‘ಜನಪದ ದೀಪಾವಳಿ’ ನೋಡಬೇಕಂದ್ರೆ ನೀವು ಉಡುಪಿಗೆ ಬರಬೇಕು.
 

ದೀಪ ಹಚ್ಚೋದು. ಪಟಾಕಿ ಹೊಡೆಯೋದು, ಹೊಟ್ಟೆ ತುಂಬಾ ತಿನ್ನೋದು, ದೀಪಾವಳಿ (Deepavali) ಬಂದ್ರೆ ಮತ್ತೇನು ಮಾಡ್ತೀವಿ ಅಲ್ವಾ..? ಆದ್ರೆ ತುಳುನಾಡಿನಲ್ಲಿTulu) ಈ ಹಬ್ಬಕ್ಕೆ ಬೇರೆಯದೇ ಮಹತ್ವ ಇದೆ. ದೀಪಾವಳಿ ಬಂದಾಗ ಸತ್ತವರನ್ನೆಲ್ಲಾ ಬರಮಾಡಿಕೊಳ್ಳುವುದೇ ಉಡುಪಿ(Udupi) ದೀಪಾವಳಿ ಸ್ಪೆಷಲ್. ತುಳುವರ ನಂಬಿಕೆಯ ಪ್ರಕಾರ ನಮ್ಮನ್ನು ಅಗಲಿದ ಹಿರಿಯರು ಸ್ವರ್ಗಕ್ಕೋ, ನರಕಕ್ಕೋ ಹೋಗೋದಿಲ್ಲ. ಮನೆಯ ದೈವಗಳ ಸನ್ನಿಧಾನದಲ್ಲೇ ಇರ್ತಾರಂತೆ. ಹಾಗಾಗಿ ದೀಪಾವಳಿಯಲ್ಲಿ ನಾವು ಸಂಭ್ರಮಿಸುವ ಮುನ್ನ ನಮ್ಮ ಪೂರ್ವಿಕರನ್ನು ಕರೆದು ಅವರಿಗೆ ಹೊಸಬಟ್ಟೆ ಕೊಟ್ಟು, ತಿನ್ನಲ್ಲು ಖಾದ್ಯಗಳನ್ನಿಟ್ಟು ಬರಮಾಡಿಕೊಳ್ಳೋದು ಸಂಪ್ರದಾಯ. ಅದಕ್ಕೆ ದೀಪಾವಳಿಯ ಒಂದು ದಿನವನ್ನು ‘ಸೈದಿನಕ್ಲೆನ ಪರ್ಬ’ ಅಂದ್ರೆ ಸತ್ತವರ ಹಬ್ಬ ಅಂತಾನೇ ಆಚರಿಸಲಾಗುತ್ತೆ. ವಾಯ್ಸ್: ನಾಲ್ಕಾರು ಶತಮಾನಗಳಿಂದ ಅಗಲಿದ ಚೇತನಗಳನ್ನು ಆಹ್ವಾನಿಸಿ ಹಬ್ಬ ಆಚರಿಸಲಾಗುತ್ತೆ. ಅವರು ತೊಡಲೆಂದು ಮೀಸಲಿಟ್ಟ ಬಟ್ಟೆ, ಬಳಸುತ್ತಿದ್ದ ಬಳೆ, ಕರಿಮಣಿ ಇತ್ಯಾದಿಗಳನ್ನು ಪೆಟ್ಟಿಗೆಯಿಂದ ಹೊರ ತೆಗೆದು ಪೂರ್ವಿಕರನ್ನು(ancestors) ಸ್ಮರಿಸಿಕೊಳ್ತಾರೆ. ಕುಟುಂಬದ ಹಿರಿಯರು ಮಾತ್ರವಲ್ಲ ದೈವಗಳ ಆರಾಧನೆಯೂ ನಡೆಯುತ್ತೆ. ಕುಟುಂಬವನ್ನು ಸಲಹಿಕೊಂಡು ಬಂದ ದೈವಗಳಿಗೆ ಅಲಂಕಾರ ಮಾಡಿ, ದೀಪ ಬೆಳಗಿ, ಎಡೆ ಇಟ್ಟು ಆರಾಧಿಸುವ ಜನಪದ ಪದ್ದತಿ ಇವತ್ತಿಗೂ ಜೀವಂತವಾಗಿದೆ. 

ಇದನ್ನೂ ವೀಕ್ಷಿಸಿ:  ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more