ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

Suvarna News   | Asianet News
Published : Nov 15, 2020, 11:03 AM ISTUpdated : Nov 16, 2020, 07:33 AM IST

ಕೋವಿಡ್‌ ನಿಯಮ ಗಾಳಿಗೆ ತೂರಿದ ಜನ| ಬಾಗಲಕೋಟೆ ಮಾರ್ಕೆಟ್‌ನಲ್ಲಿ ಜನವೋ ಜನ| ಮಹಾಮಾರಿ ಕೊರೋನಾಗೆ ಡೋಂಟ್‌ ಕೇರ್‌ ಎನ್ನುತ್ತಿರುವ ಬಾಗಲಕೋಟೆ ಮಂದಿ| 

ಬಾಗಲಕೋಟೆ(ನ.15): ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ ಎಲ್ಲವನ್ನೂ ಗಾಳಿಗೆ ತೂರಿದ ಜನರು ದೀಪಾವಳಿ ಹಬ್ಬದ ಖರೀದಿ ಭರಾಟೆಯಲ್ಲಿ ನಿರತರಾಗಿದ್ದಾರೆ. ಹೌದು, ನಗರದ ಮಾರುಕಟ್ಟೆಯಲ್ಲಿ ಜನರಿಗೆ ಕೊರೋನಾ ಭಯ ಇಲ್ವೇನೋ ಅನ್ಸುತ್ತೆ. 

ದೀಪದಿಂದ ದೀಪವ ಹಚ್ಚಿ ಮನೆ, ಮನದಲ್ಲಿನ ಅಂಧಕಾರವನ್ನು ಓಡಿಸೋಣ ಬನ್ನಿ!

ಹೂವು, ಹಣ್ಣು ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಇವರಿಗೆ ಯಾರಿಗೂ ಮಹಾಮಾರಿ ಕೊರೋನಾ ವೈರಸ್‌ ಭಯಾನೇ ಇಲ್ಲ. ಹಾಗೆ ಜನರು ವರ್ತಿಸುತ್ತಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!