ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

Published : Nov 15, 2020, 11:03 AM ISTUpdated : Nov 16, 2020, 07:33 AM IST

ಕೋವಿಡ್‌ ನಿಯಮ ಗಾಳಿಗೆ ತೂರಿದ ಜನ| ಬಾಗಲಕೋಟೆ ಮಾರ್ಕೆಟ್‌ನಲ್ಲಿ ಜನವೋ ಜನ| ಮಹಾಮಾರಿ ಕೊರೋನಾಗೆ ಡೋಂಟ್‌ ಕೇರ್‌ ಎನ್ನುತ್ತಿರುವ ಬಾಗಲಕೋಟೆ ಮಂದಿ| 

ಬಾಗಲಕೋಟೆ(ನ.15): ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ ಎಲ್ಲವನ್ನೂ ಗಾಳಿಗೆ ತೂರಿದ ಜನರು ದೀಪಾವಳಿ ಹಬ್ಬದ ಖರೀದಿ ಭರಾಟೆಯಲ್ಲಿ ನಿರತರಾಗಿದ್ದಾರೆ. ಹೌದು, ನಗರದ ಮಾರುಕಟ್ಟೆಯಲ್ಲಿ ಜನರಿಗೆ ಕೊರೋನಾ ಭಯ ಇಲ್ವೇನೋ ಅನ್ಸುತ್ತೆ. 

ದೀಪದಿಂದ ದೀಪವ ಹಚ್ಚಿ ಮನೆ, ಮನದಲ್ಲಿನ ಅಂಧಕಾರವನ್ನು ಓಡಿಸೋಣ ಬನ್ನಿ!

ಹೂವು, ಹಣ್ಣು ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಇವರಿಗೆ ಯಾರಿಗೂ ಮಹಾಮಾರಿ ಕೊರೋನಾ ವೈರಸ್‌ ಭಯಾನೇ ಇಲ್ಲ. ಹಾಗೆ ಜನರು ವರ್ತಿಸುತ್ತಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?