ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

Suvarna News   | Asianet News
Published : Nov 15, 2020, 11:03 AM ISTUpdated : Nov 16, 2020, 07:33 AM IST

ಕೋವಿಡ್‌ ನಿಯಮ ಗಾಳಿಗೆ ತೂರಿದ ಜನ| ಬಾಗಲಕೋಟೆ ಮಾರ್ಕೆಟ್‌ನಲ್ಲಿ ಜನವೋ ಜನ| ಮಹಾಮಾರಿ ಕೊರೋನಾಗೆ ಡೋಂಟ್‌ ಕೇರ್‌ ಎನ್ನುತ್ತಿರುವ ಬಾಗಲಕೋಟೆ ಮಂದಿ| 

ಬಾಗಲಕೋಟೆ(ನ.15): ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ ಎಲ್ಲವನ್ನೂ ಗಾಳಿಗೆ ತೂರಿದ ಜನರು ದೀಪಾವಳಿ ಹಬ್ಬದ ಖರೀದಿ ಭರಾಟೆಯಲ್ಲಿ ನಿರತರಾಗಿದ್ದಾರೆ. ಹೌದು, ನಗರದ ಮಾರುಕಟ್ಟೆಯಲ್ಲಿ ಜನರಿಗೆ ಕೊರೋನಾ ಭಯ ಇಲ್ವೇನೋ ಅನ್ಸುತ್ತೆ. 

ದೀಪದಿಂದ ದೀಪವ ಹಚ್ಚಿ ಮನೆ, ಮನದಲ್ಲಿನ ಅಂಧಕಾರವನ್ನು ಓಡಿಸೋಣ ಬನ್ನಿ!

ಹೂವು, ಹಣ್ಣು ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಇವರಿಗೆ ಯಾರಿಗೂ ಮಹಾಮಾರಿ ಕೊರೋನಾ ವೈರಸ್‌ ಭಯಾನೇ ಇಲ್ಲ. ಹಾಗೆ ಜನರು ವರ್ತಿಸುತ್ತಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!