ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

Suvarna News   | Asianet News
Published : Nov 15, 2020, 11:03 AM ISTUpdated : Nov 16, 2020, 07:33 AM IST

ಕೋವಿಡ್‌ ನಿಯಮ ಗಾಳಿಗೆ ತೂರಿದ ಜನ| ಬಾಗಲಕೋಟೆ ಮಾರ್ಕೆಟ್‌ನಲ್ಲಿ ಜನವೋ ಜನ| ಮಹಾಮಾರಿ ಕೊರೋನಾಗೆ ಡೋಂಟ್‌ ಕೇರ್‌ ಎನ್ನುತ್ತಿರುವ ಬಾಗಲಕೋಟೆ ಮಂದಿ| 

ಬಾಗಲಕೋಟೆ(ನ.15): ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ ಎಲ್ಲವನ್ನೂ ಗಾಳಿಗೆ ತೂರಿದ ಜನರು ದೀಪಾವಳಿ ಹಬ್ಬದ ಖರೀದಿ ಭರಾಟೆಯಲ್ಲಿ ನಿರತರಾಗಿದ್ದಾರೆ. ಹೌದು, ನಗರದ ಮಾರುಕಟ್ಟೆಯಲ್ಲಿ ಜನರಿಗೆ ಕೊರೋನಾ ಭಯ ಇಲ್ವೇನೋ ಅನ್ಸುತ್ತೆ. 

ದೀಪದಿಂದ ದೀಪವ ಹಚ್ಚಿ ಮನೆ, ಮನದಲ್ಲಿನ ಅಂಧಕಾರವನ್ನು ಓಡಿಸೋಣ ಬನ್ನಿ!

ಹೂವು, ಹಣ್ಣು ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಇವರಿಗೆ ಯಾರಿಗೂ ಮಹಾಮಾರಿ ಕೊರೋನಾ ವೈರಸ್‌ ಭಯಾನೇ ಇಲ್ಲ. ಹಾಗೆ ಜನರು ವರ್ತಿಸುತ್ತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?