ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

Suvarna News   | Asianet News
Published : Nov 15, 2020, 11:03 AM ISTUpdated : Nov 16, 2020, 07:33 AM IST

ಕೋವಿಡ್‌ ನಿಯಮ ಗಾಳಿಗೆ ತೂರಿದ ಜನ| ಬಾಗಲಕೋಟೆ ಮಾರ್ಕೆಟ್‌ನಲ್ಲಿ ಜನವೋ ಜನ| ಮಹಾಮಾರಿ ಕೊರೋನಾಗೆ ಡೋಂಟ್‌ ಕೇರ್‌ ಎನ್ನುತ್ತಿರುವ ಬಾಗಲಕೋಟೆ ಮಂದಿ| 

ಬಾಗಲಕೋಟೆ(ನ.15): ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ ಎಲ್ಲವನ್ನೂ ಗಾಳಿಗೆ ತೂರಿದ ಜನರು ದೀಪಾವಳಿ ಹಬ್ಬದ ಖರೀದಿ ಭರಾಟೆಯಲ್ಲಿ ನಿರತರಾಗಿದ್ದಾರೆ. ಹೌದು, ನಗರದ ಮಾರುಕಟ್ಟೆಯಲ್ಲಿ ಜನರಿಗೆ ಕೊರೋನಾ ಭಯ ಇಲ್ವೇನೋ ಅನ್ಸುತ್ತೆ. 

ದೀಪದಿಂದ ದೀಪವ ಹಚ್ಚಿ ಮನೆ, ಮನದಲ್ಲಿನ ಅಂಧಕಾರವನ್ನು ಓಡಿಸೋಣ ಬನ್ನಿ!

ಹೂವು, ಹಣ್ಣು ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಇವರಿಗೆ ಯಾರಿಗೂ ಮಹಾಮಾರಿ ಕೊರೋನಾ ವೈರಸ್‌ ಭಯಾನೇ ಇಲ್ಲ. ಹಾಗೆ ಜನರು ವರ್ತಿಸುತ್ತಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!