Ramanagara: ಪರಿಸರ ಸ್ನೇಹಿ ಹಣತೆಗೆ ಭಾರೀ ಡಿಮ್ಯಾಂಡ್

Ramanagara: ಪರಿಸರ ಸ್ನೇಹಿ ಹಣತೆಗೆ ಭಾರೀ ಡಿಮ್ಯಾಂಡ್

Published : Nov 05, 2021, 05:42 PM IST
  • ಅಧುನಿಕ ಯಂತ್ರ ಬಳಸದೆ ಕೈಯಲ್ಲೆ ತಯಾರಾಗುವ ಹಣತೆಗಳಿಗೆ(Dia) ಡಿಮ್ಯಾಂಡ್
  • ಮ್ಯಾಜಿಕ್ ದೀಪಾ, ಅಂಬಾರಿ ದೀಪಾ, ನವಿಲು ದೀಪ, ಗಣೇಶ ದೀಪ, ಆನೆ ದೀಪ
  • ಪ್ರವಾಸಿಗರ ಮನ ಸೂರೆಗೊಳ್ಳುವ  ವಿವಿಧ ರೀತಿಯ ನೈಸರ್ಗಿಕ ಮಣ್ಣಿನ ದೀಪಗಳು

ದೀಪಾವಳಿ ಹಬ್ಬ ಬಂತ್ತು ಅಂದ್ರೆ ಪಟಾಕಿ ಸದ್ದು ಕೇಳಿಸುತ್ತದೆ. ಅದೇ ರೀತಿ ಮನೆಗಳ ಮುಂದೆ ಮಣ್ಣಿನ ಹಣತೆಗಳನ್ನ ಬೆಳಗಿಸುವುದು ವಾಡಿಕೆ. ರಾಮನಗರದ ಜಾನಪದ ಕಲೆಗಳ ತವರು ಜಾನಪದ ಲೋಕದಲ್ಲಿ ಅನೂಸುಯ ಬಾಯಿ ಬಹಳ ವರ್ಷಗಳಿಂದ ವಿವಿಧ ಬಗೆಯ ಮಣ್ಣಿನ ಹಣತೆಗಳನ್ನ ಸಿದ್ದಪಡಿಸುತ್ತಾ ಬರುತ್ತಿದ್ದಾರೆ. ಪ್ರತಿ ಮನೆಗಳಲ್ಲಿ ಬೆಳಕು ಚೆಲ್ಲುವ ಸಾಂಪ್ರದಾಯಿಕ ಹಣತೆಗಳನ್ನು ತಲತಲಾಂತರದಿಂದ ತಯಾರಿಸುತ್ತ ಬರುತ್ತಿದ್ದಾರೆ. ಜಾನಪದ ಲೋಕದಲ್ಲಿ ಅನುಸೂಯಮ್ಮ ತಯಾರು ಮಾಡುವ ಮಣ್ಣಿನ ದೀಪಗಳಿಗೆ ದೀಪಾವಳಿ ಬಂದರೆ ಎಲ್ಲಿಲ್ಲದ ಬೇಡಿಕೆ ಶುರುವಾಗುತ್ತೆ.  ಇವರು ಬಗೆ ಬಗೆಯ ಮಣ್ಣಿನ ಹಣತೆಗಳನ್ನು ಸುಲಲಿತವಾಗಿ ತಯಾರು ಮಾಡುತ್ತಾರೆ. ಪೂರ್ವಿಕರ ಕಲೆದಿಂದ ಬಳುವಳಿವಾಗಿ ಬಂದ ಈ ಕುಂಬಾರಿಕೆ ಕಲೆಯನ್ನ ಇವರು 43 ವರ್ಷಗಳಿಂದಲೂ‌ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. 

ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

 ಅಂದಹಾಗೇ ಬೆಳಕಿನ ಹಬ್ಬ ದೀಪಾವಳಿ ಬಂದಾಗ ಇಲ್ಲಿನ ನೈಸರ್ಗಿಕ ಮಣ್ಣಿನ ಹಣತೆಗಳಿಗೆ ಭಾರಿ ಬೇಡಿಕೆ. ರಾಜ್ಯದ ವಿವಿದೆಡೆಯಿಂದ ಜಾನಪದ ಲೋಕಕ್ಕೆ ಬರುವ ಪ್ರವಾಸಿಗರು ಅನುಸೂಯಮ್ಮ ತಯಾರು ಮಾಡುವ ಹಣತೆಗಳನ್ನು ಕೊಳ್ಳುತ್ತಾರೆ. ಇದಲ್ಲದೆ ಆಂದ್ರ, ತಮಿಳುನಾಡು, ಕೇರಳ ಸೇರಿದಂತೆ ವಿವಿದ ರಾಜ್ಯಗಳಿಗು ರಪ್ತು ಆಗುತ್ತವೆ. ಅನುಸೂಯಮ್ಮ ಅವರ ಕೈಯಲ್ಲಿ ಅರಳುವ  ಮ್ಯಾಜೀಕ್ ದೀಪಾ, ಅಂಬಾರಿ ದೀಪಾ, ನವಿಲು ದೀಪ, ಗಣೇಶ ದೀಪ, ಆನೆ ದೀಪ, ನವ ದೀಪ, ಮಡಿಲು ದೀಪ, ಲಕ್ಷ್ಮಿ ದೀಪ,  ಹೀಗೆ ಹಲವಾರು ಬಗೆ ಬಗೆಯ ಹಣತೆಗಳು ಪ್ರವಾಸಿಗರ ಮನ ಸೂರೆಗೊಳ್ಳಿತ್ತಿವೆ ಅಲ್ಲದೇ ಅವರ ಮನೆ ಬೆಳಗುತ್ತಿವೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more