ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್

ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್

Published : Sep 30, 2021, 07:08 PM IST

ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.

ಬೆಂಗಳೂರು, (ಸೆ.30): ನಗರದಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.

ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಶಿಥಿಲಗೊಂಡಿರುವ 175 ಕಟ್ಟಡಗಳು ಹಾಗೆಯೇ ಇವೆ. ಶಿಥಿಲ ಎಂದು ಗುರುತಿಸಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುತ್ತೇವೆ. ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಕಡಿತ ಮಾಡುತ್ತೇವೆ. ಕಟ್ಟಡಗಳ ಮಾಲೀಕರು ಇಷ್ಟಕ್ಕೆ ಅವಕಾಶ ನೀಡದೆ ಸ್ವತಃ ತಾವೇ ತೆರವುಗೊಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?