ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್

ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್

Published : Sep 30, 2021, 07:08 PM IST

ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.

ಬೆಂಗಳೂರು, (ಸೆ.30): ನಗರದಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.

ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಶಿಥಿಲಗೊಂಡಿರುವ 175 ಕಟ್ಟಡಗಳು ಹಾಗೆಯೇ ಇವೆ. ಶಿಥಿಲ ಎಂದು ಗುರುತಿಸಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುತ್ತೇವೆ. ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಕಡಿತ ಮಾಡುತ್ತೇವೆ. ಕಟ್ಟಡಗಳ ಮಾಲೀಕರು ಇಷ್ಟಕ್ಕೆ ಅವಕಾಶ ನೀಡದೆ ಸ್ವತಃ ತಾವೇ ತೆರವುಗೊಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!