ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್

ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್

Published : Sep 30, 2021, 07:08 PM IST

ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.

ಬೆಂಗಳೂರು, (ಸೆ.30): ನಗರದಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.

ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಶಿಥಿಲಗೊಂಡಿರುವ 175 ಕಟ್ಟಡಗಳು ಹಾಗೆಯೇ ಇವೆ. ಶಿಥಿಲ ಎಂದು ಗುರುತಿಸಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುತ್ತೇವೆ. ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಕಡಿತ ಮಾಡುತ್ತೇವೆ. ಕಟ್ಟಡಗಳ ಮಾಲೀಕರು ಇಷ್ಟಕ್ಕೆ ಅವಕಾಶ ನೀಡದೆ ಸ್ವತಃ ತಾವೇ ತೆರವುಗೊಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!