ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

Published : Jul 05, 2024, 03:06 PM ISTUpdated : Jul 05, 2024, 03:07 PM IST

ಹಾಸನದಲ್ಲಿ ಐದು, ಮೈಸೂರಿನಲ್ಲಿ ಒಂದು ಮಗು ಸಾವು
ಜಿಲ್ಲಾಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೀತಿವೆ 39 ಮಕ್ಕಳು
ಡೆಂಘೀಗೆ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ 39 ಮಕ್ಕಳು

ಹಾಸನ: ಜಿಲ್ಲೆಯಾದ್ಯಂತ ಡೆಂಘೀ (Dengue fever) ಆರ್ಭಟ ಜೋರಾಗಿದ್ದು, ಮಹಾಮಾರಿಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. ಹಾಸನದಲ್ಲಿ(Hassan) 5, ಮೈಸೂರಿನಲ್ಲಿ (Mysore)ಒಂದು ಮಗು ಸಾವಿಗೀಡಾಗಿದೆ. ಡೆಂಘೀಗೆ ಈಗಾಗಲೇ 39 ಮಕ್ಕಳು ಚಿಕಿತ್ಸೆ ಪಡೆಯುತ್ತಿವೆ. ಹಾಸನದಲ್ಲಿ ದಿನದಿನಕ್ಕೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಘೀಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. 6 ಮಕ್ಕಳಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ವಯಸ್ಸಾದವರಿಗೂ ಮಹಾಮಾರಿ ಡೆಂಘೀ ಆತಂಕ ಕಾಡುತ್ತಿದೆ. ಇನ್ನೂ ಇತ್ತ ಸಿಲಿಕಾನ್‌ ಸಿಟಿಯಲ್ಲೂ ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ: ಮೂವರು ಸೇರಿ ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ 2ನೇ ನೋಟಿಸ್

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more