ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

Published : Jul 05, 2024, 03:06 PM ISTUpdated : Jul 05, 2024, 03:07 PM IST

ಹಾಸನದಲ್ಲಿ ಐದು, ಮೈಸೂರಿನಲ್ಲಿ ಒಂದು ಮಗು ಸಾವು
ಜಿಲ್ಲಾಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೀತಿವೆ 39 ಮಕ್ಕಳು
ಡೆಂಘೀಗೆ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ 39 ಮಕ್ಕಳು

ಹಾಸನ: ಜಿಲ್ಲೆಯಾದ್ಯಂತ ಡೆಂಘೀ (Dengue fever) ಆರ್ಭಟ ಜೋರಾಗಿದ್ದು, ಮಹಾಮಾರಿಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. ಹಾಸನದಲ್ಲಿ(Hassan) 5, ಮೈಸೂರಿನಲ್ಲಿ (Mysore)ಒಂದು ಮಗು ಸಾವಿಗೀಡಾಗಿದೆ. ಡೆಂಘೀಗೆ ಈಗಾಗಲೇ 39 ಮಕ್ಕಳು ಚಿಕಿತ್ಸೆ ಪಡೆಯುತ್ತಿವೆ. ಹಾಸನದಲ್ಲಿ ದಿನದಿನಕ್ಕೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಘೀಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. 6 ಮಕ್ಕಳಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ವಯಸ್ಸಾದವರಿಗೂ ಮಹಾಮಾರಿ ಡೆಂಘೀ ಆತಂಕ ಕಾಡುತ್ತಿದೆ. ಇನ್ನೂ ಇತ್ತ ಸಿಲಿಕಾನ್‌ ಸಿಟಿಯಲ್ಲೂ ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ: ಮೂವರು ಸೇರಿ ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ 2ನೇ ನೋಟಿಸ್

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more