ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

Published : Jul 05, 2024, 03:06 PM ISTUpdated : Jul 05, 2024, 03:07 PM IST

ಹಾಸನದಲ್ಲಿ ಐದು, ಮೈಸೂರಿನಲ್ಲಿ ಒಂದು ಮಗು ಸಾವು
ಜಿಲ್ಲಾಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೀತಿವೆ 39 ಮಕ್ಕಳು
ಡೆಂಘೀಗೆ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ 39 ಮಕ್ಕಳು

ಹಾಸನ: ಜಿಲ್ಲೆಯಾದ್ಯಂತ ಡೆಂಘೀ (Dengue fever) ಆರ್ಭಟ ಜೋರಾಗಿದ್ದು, ಮಹಾಮಾರಿಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. ಹಾಸನದಲ್ಲಿ(Hassan) 5, ಮೈಸೂರಿನಲ್ಲಿ (Mysore)ಒಂದು ಮಗು ಸಾವಿಗೀಡಾಗಿದೆ. ಡೆಂಘೀಗೆ ಈಗಾಗಲೇ 39 ಮಕ್ಕಳು ಚಿಕಿತ್ಸೆ ಪಡೆಯುತ್ತಿವೆ. ಹಾಸನದಲ್ಲಿ ದಿನದಿನಕ್ಕೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಘೀಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. 6 ಮಕ್ಕಳಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ವಯಸ್ಸಾದವರಿಗೂ ಮಹಾಮಾರಿ ಡೆಂಘೀ ಆತಂಕ ಕಾಡುತ್ತಿದೆ. ಇನ್ನೂ ಇತ್ತ ಸಿಲಿಕಾನ್‌ ಸಿಟಿಯಲ್ಲೂ ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ: ಮೂವರು ಸೇರಿ ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ 2ನೇ ನೋಟಿಸ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more