ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

Published : Jul 05, 2024, 03:06 PM ISTUpdated : Jul 05, 2024, 03:07 PM IST

ಹಾಸನದಲ್ಲಿ ಐದು, ಮೈಸೂರಿನಲ್ಲಿ ಒಂದು ಮಗು ಸಾವು
ಜಿಲ್ಲಾಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೀತಿವೆ 39 ಮಕ್ಕಳು
ಡೆಂಘೀಗೆ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ 39 ಮಕ್ಕಳು

ಹಾಸನ: ಜಿಲ್ಲೆಯಾದ್ಯಂತ ಡೆಂಘೀ (Dengue fever) ಆರ್ಭಟ ಜೋರಾಗಿದ್ದು, ಮಹಾಮಾರಿಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. ಹಾಸನದಲ್ಲಿ(Hassan) 5, ಮೈಸೂರಿನಲ್ಲಿ (Mysore)ಒಂದು ಮಗು ಸಾವಿಗೀಡಾಗಿದೆ. ಡೆಂಘೀಗೆ ಈಗಾಗಲೇ 39 ಮಕ್ಕಳು ಚಿಕಿತ್ಸೆ ಪಡೆಯುತ್ತಿವೆ. ಹಾಸನದಲ್ಲಿ ದಿನದಿನಕ್ಕೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಘೀಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. 6 ಮಕ್ಕಳಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ವಯಸ್ಸಾದವರಿಗೂ ಮಹಾಮಾರಿ ಡೆಂಘೀ ಆತಂಕ ಕಾಡುತ್ತಿದೆ. ಇನ್ನೂ ಇತ್ತ ಸಿಲಿಕಾನ್‌ ಸಿಟಿಯಲ್ಲೂ ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ: ಮೂವರು ಸೇರಿ ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ 2ನೇ ನೋಟಿಸ್

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more