ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

Published : Jul 05, 2024, 03:06 PM ISTUpdated : Jul 05, 2024, 03:07 PM IST

ಹಾಸನದಲ್ಲಿ ಐದು, ಮೈಸೂರಿನಲ್ಲಿ ಒಂದು ಮಗು ಸಾವು
ಜಿಲ್ಲಾಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೀತಿವೆ 39 ಮಕ್ಕಳು
ಡೆಂಘೀಗೆ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ 39 ಮಕ್ಕಳು

ಹಾಸನ: ಜಿಲ್ಲೆಯಾದ್ಯಂತ ಡೆಂಘೀ (Dengue fever) ಆರ್ಭಟ ಜೋರಾಗಿದ್ದು, ಮಹಾಮಾರಿಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. ಹಾಸನದಲ್ಲಿ(Hassan) 5, ಮೈಸೂರಿನಲ್ಲಿ (Mysore)ಒಂದು ಮಗು ಸಾವಿಗೀಡಾಗಿದೆ. ಡೆಂಘೀಗೆ ಈಗಾಗಲೇ 39 ಮಕ್ಕಳು ಚಿಕಿತ್ಸೆ ಪಡೆಯುತ್ತಿವೆ. ಹಾಸನದಲ್ಲಿ ದಿನದಿನಕ್ಕೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಘೀಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. 6 ಮಕ್ಕಳಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ವಯಸ್ಸಾದವರಿಗೂ ಮಹಾಮಾರಿ ಡೆಂಘೀ ಆತಂಕ ಕಾಡುತ್ತಿದೆ. ಇನ್ನೂ ಇತ್ತ ಸಿಲಿಕಾನ್‌ ಸಿಟಿಯಲ್ಲೂ ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ: ಮೂವರು ಸೇರಿ ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ 2ನೇ ನೋಟಿಸ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more