ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಹಾಸನದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ ಡೆಂಘೀ ಆರ್ಭಟ: 6 ಮಂದಿ ಸಾವು, 6 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

Published : Jul 05, 2024, 03:06 PM ISTUpdated : Jul 05, 2024, 03:07 PM IST

ಹಾಸನದಲ್ಲಿ ಐದು, ಮೈಸೂರಿನಲ್ಲಿ ಒಂದು ಮಗು ಸಾವು
ಜಿಲ್ಲಾಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೀತಿವೆ 39 ಮಕ್ಕಳು
ಡೆಂಘೀಗೆ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ 39 ಮಕ್ಕಳು

ಹಾಸನ: ಜಿಲ್ಲೆಯಾದ್ಯಂತ ಡೆಂಘೀ (Dengue fever) ಆರ್ಭಟ ಜೋರಾಗಿದ್ದು, ಮಹಾಮಾರಿಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. ಹಾಸನದಲ್ಲಿ(Hassan) 5, ಮೈಸೂರಿನಲ್ಲಿ (Mysore)ಒಂದು ಮಗು ಸಾವಿಗೀಡಾಗಿದೆ. ಡೆಂಘೀಗೆ ಈಗಾಗಲೇ 39 ಮಕ್ಕಳು ಚಿಕಿತ್ಸೆ ಪಡೆಯುತ್ತಿವೆ. ಹಾಸನದಲ್ಲಿ ದಿನದಿನಕ್ಕೂ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಘೀಗೆ ಈವರೆಗೂ 6 ಮಂದಿ ಬಲಿಯಾಗಿದ್ದಾರೆ. 6 ಮಕ್ಕಳಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ವಯಸ್ಸಾದವರಿಗೂ ಮಹಾಮಾರಿ ಡೆಂಘೀ ಆತಂಕ ಕಾಡುತ್ತಿದೆ. ಇನ್ನೂ ಇತ್ತ ಸಿಲಿಕಾನ್‌ ಸಿಟಿಯಲ್ಲೂ ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ: ಮೂವರು ಸೇರಿ ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ 2ನೇ ನೋಟಿಸ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more