ಇಡೀ ಜಗತ್ತಿಗೆ ಕೊರೋನಾ ಆತಂಕವಾದ್ರೆ ಬಳ್ಳಾರಿಗೆ ಡೆಂಗ್ಯೂ ಕಾಟ: ಆತಂಕದಲ್ಲಿ ಜನತೆ

ಇಡೀ ಜಗತ್ತಿಗೆ ಕೊರೋನಾ ಆತಂಕವಾದ್ರೆ ಬಳ್ಳಾರಿಗೆ ಡೆಂಗ್ಯೂ ಕಾಟ: ಆತಂಕದಲ್ಲಿ ಜನತೆ

Suvarna News   | Asianet News
Published : Apr 22, 2020, 11:22 AM IST

ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ| ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದದಿಂದ ಬಳಲುತ್ತಿರುವ 110 ರೋಗಿಗಳು|  ಕಳೆದ 15 ದಿನಗಳಲ್ಲಿ ಡೆಂಗ್ಯೂ ಜ್ವರದದಿಂದ ಇಬ್ಬರ ಸಾವು| 

ಬಳ್ಳಾರಿ(ಏ.22): ಇಡೀ ವಿಶ್ವವೇ ಕೊರೋನಾ ವೈರಸ್‌ನಿಂದ ಬಳಲುತ್ತಿದ್ದರೆ, ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ ಹೆಚ್ಚಾಗಿದೆ. ಸದ್ಯ ಜಿಲ್ಲೆಯಲ್ಲಿ 110 ರೋಗಿಗಳು ಡೆಂಗ್ಯೂ ಜ್ವರದದಿಂದ ಬಳಲುತ್ತಿದ್ದಾರೆ. 

ಕೊರೋನಾ ವಾರಿಯರ್ಸ್‌ ತಂಟೆಗೆ ಹೋಗುವ ಮುನ್ನ ಇಲ್ನೋಡಿ..!

ಕಳೆದ 15 ದಿನಗಳಲ್ಲಿ ಇಬ್ಬರು ಡೆಂಗ್ಯೂ ಜ್ವರದದಿಂದ ಮೃತ ಪಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?