ಇಡೀ ಜಗತ್ತಿಗೆ ಕೊರೋನಾ ಆತಂಕವಾದ್ರೆ ಬಳ್ಳಾರಿಗೆ ಡೆಂಗ್ಯೂ ಕಾಟ: ಆತಂಕದಲ್ಲಿ ಜನತೆ

ಇಡೀ ಜಗತ್ತಿಗೆ ಕೊರೋನಾ ಆತಂಕವಾದ್ರೆ ಬಳ್ಳಾರಿಗೆ ಡೆಂಗ್ಯೂ ಕಾಟ: ಆತಂಕದಲ್ಲಿ ಜನತೆ

Published : Apr 22, 2020, 11:22 AM IST

ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ| ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದದಿಂದ ಬಳಲುತ್ತಿರುವ 110 ರೋಗಿಗಳು|  ಕಳೆದ 15 ದಿನಗಳಲ್ಲಿ ಡೆಂಗ್ಯೂ ಜ್ವರದದಿಂದ ಇಬ್ಬರ ಸಾವು| 

ಬಳ್ಳಾರಿ(ಏ.22): ಇಡೀ ವಿಶ್ವವೇ ಕೊರೋನಾ ವೈರಸ್‌ನಿಂದ ಬಳಲುತ್ತಿದ್ದರೆ, ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ ಹೆಚ್ಚಾಗಿದೆ. ಸದ್ಯ ಜಿಲ್ಲೆಯಲ್ಲಿ 110 ರೋಗಿಗಳು ಡೆಂಗ್ಯೂ ಜ್ವರದದಿಂದ ಬಳಲುತ್ತಿದ್ದಾರೆ. 

ಕೊರೋನಾ ವಾರಿಯರ್ಸ್‌ ತಂಟೆಗೆ ಹೋಗುವ ಮುನ್ನ ಇಲ್ನೋಡಿ..!

ಕಳೆದ 15 ದಿನಗಳಲ್ಲಿ ಇಬ್ಬರು ಡೆಂಗ್ಯೂ ಜ್ವರದದಿಂದ ಮೃತ ಪಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!