ಇಡೀ ಜಗತ್ತಿಗೆ ಕೊರೋನಾ ಆತಂಕವಾದ್ರೆ ಬಳ್ಳಾರಿಗೆ ಡೆಂಗ್ಯೂ ಕಾಟ: ಆತಂಕದಲ್ಲಿ ಜನತೆ

ಇಡೀ ಜಗತ್ತಿಗೆ ಕೊರೋನಾ ಆತಂಕವಾದ್ರೆ ಬಳ್ಳಾರಿಗೆ ಡೆಂಗ್ಯೂ ಕಾಟ: ಆತಂಕದಲ್ಲಿ ಜನತೆ

Suvarna News   | Asianet News
Published : Apr 22, 2020, 11:22 AM IST

ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ| ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದದಿಂದ ಬಳಲುತ್ತಿರುವ 110 ರೋಗಿಗಳು|  ಕಳೆದ 15 ದಿನಗಳಲ್ಲಿ ಡೆಂಗ್ಯೂ ಜ್ವರದದಿಂದ ಇಬ್ಬರ ಸಾವು| 

ಬಳ್ಳಾರಿ(ಏ.22): ಇಡೀ ವಿಶ್ವವೇ ಕೊರೋನಾ ವೈರಸ್‌ನಿಂದ ಬಳಲುತ್ತಿದ್ದರೆ, ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಡೆಂಗ್ಯೂ ಜ್ವರದ ಕಾಟ ಹೆಚ್ಚಾಗಿದೆ. ಸದ್ಯ ಜಿಲ್ಲೆಯಲ್ಲಿ 110 ರೋಗಿಗಳು ಡೆಂಗ್ಯೂ ಜ್ವರದದಿಂದ ಬಳಲುತ್ತಿದ್ದಾರೆ. 

ಕೊರೋನಾ ವಾರಿಯರ್ಸ್‌ ತಂಟೆಗೆ ಹೋಗುವ ಮುನ್ನ ಇಲ್ನೋಡಿ..!

ಕಳೆದ 15 ದಿನಗಳಲ್ಲಿ ಇಬ್ಬರು ಡೆಂಗ್ಯೂ ಜ್ವರದದಿಂದ ಮೃತ ಪಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!