ಮದ್ಯ ಸಿಕ್ಕಿಲ್ಲವೆಂದು ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್..!

ಮದ್ಯ ಸಿಕ್ಕಿಲ್ಲವೆಂದು ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್..!

Suvarna News   | Asianet News
Published : Aug 01, 2020, 03:57 PM ISTUpdated : Aug 01, 2020, 05:07 PM IST

ಮದ್ಯ ತಂದುಕೊಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಮಹಿಳೆ ಒತ್ತಡ ಹಾಕಿದ್ದಾಳೆ. ಕೊನೆಗೂ ಮಧ್ಯ ಸಿಗದಿದ್ದಾಗ ಬೆಳಗ್ಗೆ 5 ಗಂಟೆಯ ಸುಮಾರಿಗೆ ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾಳೆ. ಇದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಆದರೆ 10 ಗಂಟೆಗೆ ಆಸ್ಪತ್ರೆಯಲ್ಲಿ ಪತ್ತೆಯಾಗುವ ಮೂಲಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಮಾಡಿದ್ದಾಳೆ. 

ಯಾದಗಿರಿ(ಆ.01): ಕುಡಿಯಲು ಮದ್ಯ ಸಿಕ್ಕಿಲ್ಲವೆಂದು ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತೆ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದರು. ಇದಾಗಿ ಕೆಲವೇ ಗಂಟೆಯಲ್ಲಿ ಮತ್ತೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.

ಮದ್ಯ ತಂದುಕೊಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಮಹಿಳೆ ಒತ್ತಡ ಹಾಕಿದ್ದಾಳೆ. ಕೊನೆಗೂ ಮದ್ಯ ಸಿಗದಿದ್ದಾಗ ಬೆಳಗ್ಗೆ 5 ಗಂಟೆಯ ಸುಮಾರಿಗೆ ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾಳೆ. ಇದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಆದರೆ 10 ಗಂಟೆಗೆ ಆಸ್ಪತ್ರೆಯಲ್ಲಿ ಪತ್ತೆಯಾಗುವ ಮೂಲಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಮಾಡಿದ್ದಾಳೆ. 

50 ವರ್ಷದ ಮಹಿಳೆಯ ಈ ಅವಾಂತರಕ್ಕೆ ಕೋವಿಡ್ ಆಸ್ಪತ್ರೆಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!