ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

Published : Mar 29, 2022, 11:06 AM ISTUpdated : Mar 29, 2022, 11:10 AM IST

*   ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆ
*  ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ
*  ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆ

ಮಂಗಳೂರು(ಮಾ.29): ಬಪ್ಪನಾಡು ದೇವಸ್ಥಾನದಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಕಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಪ್ಪ ಬ್ಯಾರಿ ವಂಶಸ್ಥರಾದ ಅಬ್ದುಲ್‌ ರಜಾಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆಯಾಗಿದೆ. ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ. ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆಯಾಗುತ್ತದೆ. ನಾವು ದೇಗುಲದ ಭಕ್ತರು ಎಂದು ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಾರೆ. ನಿರ್ಬಂಧ ಹಾಕೋದು ಅವರ ಕ್ರಮ, ನಾವೇನು ಹೇಳಲ್ಲ ಅಂತ ತಿಳಿಸಿದ್ದಾರೆ. 

ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more