ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

Published : Mar 29, 2022, 11:06 AM ISTUpdated : Mar 29, 2022, 11:10 AM IST

*   ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆ
*  ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ
*  ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆ

ಮಂಗಳೂರು(ಮಾ.29): ಬಪ್ಪನಾಡು ದೇವಸ್ಥಾನದಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಕಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಪ್ಪ ಬ್ಯಾರಿ ವಂಶಸ್ಥರಾದ ಅಬ್ದುಲ್‌ ರಜಾಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆಯಾಗಿದೆ. ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ. ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆಯಾಗುತ್ತದೆ. ನಾವು ದೇಗುಲದ ಭಕ್ತರು ಎಂದು ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಾರೆ. ನಿರ್ಬಂಧ ಹಾಕೋದು ಅವರ ಕ್ರಮ, ನಾವೇನು ಹೇಳಲ್ಲ ಅಂತ ತಿಳಿಸಿದ್ದಾರೆ. 

ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more