ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

Published : Mar 29, 2022, 11:06 AM ISTUpdated : Mar 29, 2022, 11:10 AM IST

*   ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆ
*  ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ
*  ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆ

ಮಂಗಳೂರು(ಮಾ.29): ಬಪ್ಪನಾಡು ದೇವಸ್ಥಾನದಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಕಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಪ್ಪ ಬ್ಯಾರಿ ವಂಶಸ್ಥರಾದ ಅಬ್ದುಲ್‌ ರಜಾಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆಯಾಗಿದೆ. ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ. ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆಯಾಗುತ್ತದೆ. ನಾವು ದೇಗುಲದ ಭಕ್ತರು ಎಂದು ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಾರೆ. ನಿರ್ಬಂಧ ಹಾಕೋದು ಅವರ ಕ್ರಮ, ನಾವೇನು ಹೇಳಲ್ಲ ಅಂತ ತಿಳಿಸಿದ್ದಾರೆ. 

ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more