ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

Published : Mar 29, 2022, 11:06 AM ISTUpdated : Mar 29, 2022, 11:10 AM IST

*   ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆ
*  ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ
*  ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆ

ಮಂಗಳೂರು(ಮಾ.29): ಬಪ್ಪನಾಡು ದೇವಸ್ಥಾನದಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಕಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಪ್ಪ ಬ್ಯಾರಿ ವಂಶಸ್ಥರಾದ ಅಬ್ದುಲ್‌ ರಜಾಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆಯಾಗಿದೆ. ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ. ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆಯಾಗುತ್ತದೆ. ನಾವು ದೇಗುಲದ ಭಕ್ತರು ಎಂದು ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಾರೆ. ನಿರ್ಬಂಧ ಹಾಕೋದು ಅವರ ಕ್ರಮ, ನಾವೇನು ಹೇಳಲ್ಲ ಅಂತ ತಿಳಿಸಿದ್ದಾರೆ. 

ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more