ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಿಷ್ಟು

Published : Mar 29, 2022, 11:06 AM ISTUpdated : Mar 29, 2022, 11:10 AM IST

*   ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆ
*  ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ
*  ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆ

ಮಂಗಳೂರು(ಮಾ.29): ಬಪ್ಪನಾಡು ದೇವಸ್ಥಾನದಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಕಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಪ್ಪ ಬ್ಯಾರಿ ವಂಶಸ್ಥರಾದ ಅಬ್ದುಲ್‌ ರಜಾಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಬಪ್ಪನಾಡು ದೇವಸ್ಥಾನ ನಿರ್ಮಿಸಿದ್ದು ಬಪ್ಪ ಬ್ಯಾರಿ ಎನ್ನವುದು ನಂಬಿಕೆಯಾಗಿದೆ. ಮುಸ್ಲಿಂ ವ್ಯಾಪಾರಕ್ಕೆ ಸಮಸ್ಯೆಯಾದರೂ ಸಂಪ್ರದಾಯಕಕ್ಕೆ ಅಡ್ಡಿಯಾಗೋದಿಲ್ಲ. ಜಾತ್ರೋತ್ಸವ ಅಂತಿಕ ದಿನದಂದು ಬಪ್ಪ ಬ್ಯಾರಿ ಮನೆಗೆ ಪ್ರಸಾದ ಸಲ್ಲಿಕೆಯಾಗುತ್ತದೆ. ನಾವು ದೇಗುಲದ ಭಕ್ತರು ಎಂದು ಬಪ್ಪ ಬ್ಯಾರಿ ವಂಶಸ್ಥ ಅಬ್ದುಲ್‌ ರಜಾಕ್‌ ಹೇಳಿದ್ದಾರೆ. ನಿರ್ಬಂಧ ಹಾಕೋದು ಅವರ ಕ್ರಮ, ನಾವೇನು ಹೇಳಲ್ಲ ಅಂತ ತಿಳಿಸಿದ್ದಾರೆ. 

ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more