ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

Published : Sep 27, 2023, 10:25 AM IST

ಕೋಲಾರಮ್ಮ ಕೆರೆ ಅಂದ್ರೆ ಇಡೀ ನಗರಕ್ಕೆ ಫೇಮಸ್‌..ಅಷ್ಟೇ ಅಲ್ಲ ಈ ಕೆರೆಯಿಂದಲೇ ಕೆ.ಸಿ ವ್ಯಾಲಿಗೆ ಸೇರಿದಂತೆ ಇಡೀ ನಗರಕ್ಕೆ ನೀರು ಸರಬರಾಜು ಆಗುತ್ತೆ. ಇದೇ ಕೆರೆಯನ್ನೇ ಈಗ ಜಿಲ್ಲಾಡಳಿತ ಅಭಿವೃದ್ಧಿ ಮಾಡಲು ಮುಂದಾಗಿದೆ. ಇನ್ಫೋಸಿಸ್ ನೀಡಿದ  20 ಕೋಟಿ ಹಣದಲ್ಲಿ ಪ್ರವಾಸಿ ತಾಣ ಮಾಡಲು ಅಧಿಕಾರಿಗಳು ಪ್ಲಾನ್ ಮಾಡಿದ್ದಾರೆ.
 

ಕೋಲಾರ ನಗರದ ಹೃದಯ ಭಾಗದಲ್ಲಿ ಇರುವ ಕೋಲಾರಮ್ಮ ಕೆರೆಗೆ(Kolaramma lake) ಆಧುನಿಕ ಸ್ಪರ್ಶ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಈ ಅಮಾನಿ ಕೆರೆ ನೂರಾರು ಎಕರೆ ಭೂಪ್ರದೇಶಕ್ಕೆ. ಅಸಂಖ್ಯಾತ ಕೊಳವೇ ಬಾವಿಗಳಿಗೆ ನೀರು ನೀಡುವ ಪ್ರಮುಖ ಜಲಕೇಂದ್ರವಾಗಿತ್ತು. ಆದ್ರೆ ಕಳೆದ 2 ವರ್ಷಗಳಿಂದ ಉತ್ತಮ ಮಳೆ(Rain) ಆಗಿಲ್ಲ. ಇತ್ತ ಕೆ.ಸಿ. ವ್ಯಾಲಿಗೆ(KC Valley) ಕೂಡ ಈ ಕೆರೆಯಿಂದಲೇ ನೀರು ಹರಿಯುತ್ತಿದೆ. ಆದ್ರೆ ಈಗ 600 ಎಕರೆಯಷ್ಟು ಬೃಹತ್‌ ಕೆರೆಯ ಆವರಣದಲ್ಲಿ ಗಿಡ ಗಂಟಿಗಳು ತುಂಬಿದ್ದು, ಇದನ್ನು ತೆರವು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಕೆ.ಸಿ ವ್ಯಾಲಿ ಯೋಜನೆ ಅಭಿವೃದ್ಧಿ ಅಡಿಯಲ್ಲಿ 8 ಕೋಟಿ ಖರ್ಚು ಮಾಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಜೊತೆಗೆ ಇನ್ಫೋಸಿಸ್ ಪೌಂಡೇಷನ್ ನೀಡಿದ ಹಣವನ್ನೂ ಬಳಸಿಕೊಳ್ಳಾಗ್ತಿದೆ. ಸುತ್ತಲೂ ವಾಕಿಂಗ್ ಪಾತ್ ಕೂಡ ನಿರ್ಮಿಸಲಾಗುತ್ತಂತೆ. ಕೋಲಾರಮ್ಮ ಕೆರೆ ಅಚ್ಚುಕಟ್ಟು 789 ಎಕರೆ ಇದ್ದು, 13 ಅಡಿ ಆಳ ಹಾಗೂ 659  ಯೂನಿಟ್ ನಷ್ಟು ನೀರು ಸಂಗ್ರಹವಾಗುತ್ತೆ. ಅದರಂತೆ ಕಳೆದ 2 ವರ್ಷಗಳಿಂದ ನಾಲ್ಕು ಭಾರಿ ಕೋಡಿ ಹರಿದಿರುವ ಕೋಲಾರಮ್ಮ ಕೆರೆ ತುಂಬಿದಕ್ಕೆ ಹರ್ಷ ವ್ಯಕ್ತಪಡಿಸಿ ಕೆ.ಸಿ.ವ್ಯಾಲಿ ಶುದ್ಧೀಕರಿಸಿ ಕೆರೆಗೆ ಹರಿಸಲಾಗುತ್ತಿದೆ. ಕೆರೆ ಅಭಿವೃದ್ಧಿಗೆ ಸರ್ಕಾರದ 8 ಕೋಟಿ ಖರ್ಚು ಆಯಿತೋ ಇಲ್ವೋ ಗೊತ್ತಿಲ್ಲ. ಆದ್ರೆ ಈಗ ಇನ್ಫೋಸಿಸ್ ಪೌಂಡೇಷನ್ ನೀಡಿರುವ 20 ಕೋಟಿ ಹಣವನ್ನು ಬಳಕೆ ಮಾಡಲು ಫ್ಲಾನ್ ಮಾಡಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಬಂದ್ ಆಯ್ತು ಈಗ ಕರುನಾಡಿಗೆ ಬೀಗ: ಕಾವೇರಿ ಕಿಚ್ಚಿಗೆ ಶುಕ್ರವಾರ ಸ್ತಬ್ಧವಾಗುತ್ತಾ ಕರ್ನಾಟಕ..?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more