ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

Published : Sep 27, 2023, 10:25 AM IST

ಕೋಲಾರಮ್ಮ ಕೆರೆ ಅಂದ್ರೆ ಇಡೀ ನಗರಕ್ಕೆ ಫೇಮಸ್‌..ಅಷ್ಟೇ ಅಲ್ಲ ಈ ಕೆರೆಯಿಂದಲೇ ಕೆ.ಸಿ ವ್ಯಾಲಿಗೆ ಸೇರಿದಂತೆ ಇಡೀ ನಗರಕ್ಕೆ ನೀರು ಸರಬರಾಜು ಆಗುತ್ತೆ. ಇದೇ ಕೆರೆಯನ್ನೇ ಈಗ ಜಿಲ್ಲಾಡಳಿತ ಅಭಿವೃದ್ಧಿ ಮಾಡಲು ಮುಂದಾಗಿದೆ. ಇನ್ಫೋಸಿಸ್ ನೀಡಿದ  20 ಕೋಟಿ ಹಣದಲ್ಲಿ ಪ್ರವಾಸಿ ತಾಣ ಮಾಡಲು ಅಧಿಕಾರಿಗಳು ಪ್ಲಾನ್ ಮಾಡಿದ್ದಾರೆ.
 

ಕೋಲಾರ ನಗರದ ಹೃದಯ ಭಾಗದಲ್ಲಿ ಇರುವ ಕೋಲಾರಮ್ಮ ಕೆರೆಗೆ(Kolaramma lake) ಆಧುನಿಕ ಸ್ಪರ್ಶ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಈ ಅಮಾನಿ ಕೆರೆ ನೂರಾರು ಎಕರೆ ಭೂಪ್ರದೇಶಕ್ಕೆ. ಅಸಂಖ್ಯಾತ ಕೊಳವೇ ಬಾವಿಗಳಿಗೆ ನೀರು ನೀಡುವ ಪ್ರಮುಖ ಜಲಕೇಂದ್ರವಾಗಿತ್ತು. ಆದ್ರೆ ಕಳೆದ 2 ವರ್ಷಗಳಿಂದ ಉತ್ತಮ ಮಳೆ(Rain) ಆಗಿಲ್ಲ. ಇತ್ತ ಕೆ.ಸಿ. ವ್ಯಾಲಿಗೆ(KC Valley) ಕೂಡ ಈ ಕೆರೆಯಿಂದಲೇ ನೀರು ಹರಿಯುತ್ತಿದೆ. ಆದ್ರೆ ಈಗ 600 ಎಕರೆಯಷ್ಟು ಬೃಹತ್‌ ಕೆರೆಯ ಆವರಣದಲ್ಲಿ ಗಿಡ ಗಂಟಿಗಳು ತುಂಬಿದ್ದು, ಇದನ್ನು ತೆರವು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಕೆ.ಸಿ ವ್ಯಾಲಿ ಯೋಜನೆ ಅಭಿವೃದ್ಧಿ ಅಡಿಯಲ್ಲಿ 8 ಕೋಟಿ ಖರ್ಚು ಮಾಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಜೊತೆಗೆ ಇನ್ಫೋಸಿಸ್ ಪೌಂಡೇಷನ್ ನೀಡಿದ ಹಣವನ್ನೂ ಬಳಸಿಕೊಳ್ಳಾಗ್ತಿದೆ. ಸುತ್ತಲೂ ವಾಕಿಂಗ್ ಪಾತ್ ಕೂಡ ನಿರ್ಮಿಸಲಾಗುತ್ತಂತೆ. ಕೋಲಾರಮ್ಮ ಕೆರೆ ಅಚ್ಚುಕಟ್ಟು 789 ಎಕರೆ ಇದ್ದು, 13 ಅಡಿ ಆಳ ಹಾಗೂ 659  ಯೂನಿಟ್ ನಷ್ಟು ನೀರು ಸಂಗ್ರಹವಾಗುತ್ತೆ. ಅದರಂತೆ ಕಳೆದ 2 ವರ್ಷಗಳಿಂದ ನಾಲ್ಕು ಭಾರಿ ಕೋಡಿ ಹರಿದಿರುವ ಕೋಲಾರಮ್ಮ ಕೆರೆ ತುಂಬಿದಕ್ಕೆ ಹರ್ಷ ವ್ಯಕ್ತಪಡಿಸಿ ಕೆ.ಸಿ.ವ್ಯಾಲಿ ಶುದ್ಧೀಕರಿಸಿ ಕೆರೆಗೆ ಹರಿಸಲಾಗುತ್ತಿದೆ. ಕೆರೆ ಅಭಿವೃದ್ಧಿಗೆ ಸರ್ಕಾರದ 8 ಕೋಟಿ ಖರ್ಚು ಆಯಿತೋ ಇಲ್ವೋ ಗೊತ್ತಿಲ್ಲ. ಆದ್ರೆ ಈಗ ಇನ್ಫೋಸಿಸ್ ಪೌಂಡೇಷನ್ ನೀಡಿರುವ 20 ಕೋಟಿ ಹಣವನ್ನು ಬಳಕೆ ಮಾಡಲು ಫ್ಲಾನ್ ಮಾಡಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಬಂದ್ ಆಯ್ತು ಈಗ ಕರುನಾಡಿಗೆ ಬೀಗ: ಕಾವೇರಿ ಕಿಚ್ಚಿಗೆ ಶುಕ್ರವಾರ ಸ್ತಬ್ಧವಾಗುತ್ತಾ ಕರ್ನಾಟಕ..?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more