ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

Published : Sep 27, 2023, 10:25 AM IST

ಕೋಲಾರಮ್ಮ ಕೆರೆ ಅಂದ್ರೆ ಇಡೀ ನಗರಕ್ಕೆ ಫೇಮಸ್‌..ಅಷ್ಟೇ ಅಲ್ಲ ಈ ಕೆರೆಯಿಂದಲೇ ಕೆ.ಸಿ ವ್ಯಾಲಿಗೆ ಸೇರಿದಂತೆ ಇಡೀ ನಗರಕ್ಕೆ ನೀರು ಸರಬರಾಜು ಆಗುತ್ತೆ. ಇದೇ ಕೆರೆಯನ್ನೇ ಈಗ ಜಿಲ್ಲಾಡಳಿತ ಅಭಿವೃದ್ಧಿ ಮಾಡಲು ಮುಂದಾಗಿದೆ. ಇನ್ಫೋಸಿಸ್ ನೀಡಿದ  20 ಕೋಟಿ ಹಣದಲ್ಲಿ ಪ್ರವಾಸಿ ತಾಣ ಮಾಡಲು ಅಧಿಕಾರಿಗಳು ಪ್ಲಾನ್ ಮಾಡಿದ್ದಾರೆ.
 

ಕೋಲಾರ ನಗರದ ಹೃದಯ ಭಾಗದಲ್ಲಿ ಇರುವ ಕೋಲಾರಮ್ಮ ಕೆರೆಗೆ(Kolaramma lake) ಆಧುನಿಕ ಸ್ಪರ್ಶ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಈ ಅಮಾನಿ ಕೆರೆ ನೂರಾರು ಎಕರೆ ಭೂಪ್ರದೇಶಕ್ಕೆ. ಅಸಂಖ್ಯಾತ ಕೊಳವೇ ಬಾವಿಗಳಿಗೆ ನೀರು ನೀಡುವ ಪ್ರಮುಖ ಜಲಕೇಂದ್ರವಾಗಿತ್ತು. ಆದ್ರೆ ಕಳೆದ 2 ವರ್ಷಗಳಿಂದ ಉತ್ತಮ ಮಳೆ(Rain) ಆಗಿಲ್ಲ. ಇತ್ತ ಕೆ.ಸಿ. ವ್ಯಾಲಿಗೆ(KC Valley) ಕೂಡ ಈ ಕೆರೆಯಿಂದಲೇ ನೀರು ಹರಿಯುತ್ತಿದೆ. ಆದ್ರೆ ಈಗ 600 ಎಕರೆಯಷ್ಟು ಬೃಹತ್‌ ಕೆರೆಯ ಆವರಣದಲ್ಲಿ ಗಿಡ ಗಂಟಿಗಳು ತುಂಬಿದ್ದು, ಇದನ್ನು ತೆರವು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಕೆ.ಸಿ ವ್ಯಾಲಿ ಯೋಜನೆ ಅಭಿವೃದ್ಧಿ ಅಡಿಯಲ್ಲಿ 8 ಕೋಟಿ ಖರ್ಚು ಮಾಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಜೊತೆಗೆ ಇನ್ಫೋಸಿಸ್ ಪೌಂಡೇಷನ್ ನೀಡಿದ ಹಣವನ್ನೂ ಬಳಸಿಕೊಳ್ಳಾಗ್ತಿದೆ. ಸುತ್ತಲೂ ವಾಕಿಂಗ್ ಪಾತ್ ಕೂಡ ನಿರ್ಮಿಸಲಾಗುತ್ತಂತೆ. ಕೋಲಾರಮ್ಮ ಕೆರೆ ಅಚ್ಚುಕಟ್ಟು 789 ಎಕರೆ ಇದ್ದು, 13 ಅಡಿ ಆಳ ಹಾಗೂ 659  ಯೂನಿಟ್ ನಷ್ಟು ನೀರು ಸಂಗ್ರಹವಾಗುತ್ತೆ. ಅದರಂತೆ ಕಳೆದ 2 ವರ್ಷಗಳಿಂದ ನಾಲ್ಕು ಭಾರಿ ಕೋಡಿ ಹರಿದಿರುವ ಕೋಲಾರಮ್ಮ ಕೆರೆ ತುಂಬಿದಕ್ಕೆ ಹರ್ಷ ವ್ಯಕ್ತಪಡಿಸಿ ಕೆ.ಸಿ.ವ್ಯಾಲಿ ಶುದ್ಧೀಕರಿಸಿ ಕೆರೆಗೆ ಹರಿಸಲಾಗುತ್ತಿದೆ. ಕೆರೆ ಅಭಿವೃದ್ಧಿಗೆ ಸರ್ಕಾರದ 8 ಕೋಟಿ ಖರ್ಚು ಆಯಿತೋ ಇಲ್ವೋ ಗೊತ್ತಿಲ್ಲ. ಆದ್ರೆ ಈಗ ಇನ್ಫೋಸಿಸ್ ಪೌಂಡೇಷನ್ ನೀಡಿರುವ 20 ಕೋಟಿ ಹಣವನ್ನು ಬಳಕೆ ಮಾಡಲು ಫ್ಲಾನ್ ಮಾಡಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಬಂದ್ ಆಯ್ತು ಈಗ ಕರುನಾಡಿಗೆ ಬೀಗ: ಕಾವೇರಿ ಕಿಚ್ಚಿಗೆ ಶುಕ್ರವಾರ ಸ್ತಬ್ಧವಾಗುತ್ತಾ ಕರ್ನಾಟಕ..?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more