ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

Published : Sep 27, 2023, 10:25 AM IST

ಕೋಲಾರಮ್ಮ ಕೆರೆ ಅಂದ್ರೆ ಇಡೀ ನಗರಕ್ಕೆ ಫೇಮಸ್‌..ಅಷ್ಟೇ ಅಲ್ಲ ಈ ಕೆರೆಯಿಂದಲೇ ಕೆ.ಸಿ ವ್ಯಾಲಿಗೆ ಸೇರಿದಂತೆ ಇಡೀ ನಗರಕ್ಕೆ ನೀರು ಸರಬರಾಜು ಆಗುತ್ತೆ. ಇದೇ ಕೆರೆಯನ್ನೇ ಈಗ ಜಿಲ್ಲಾಡಳಿತ ಅಭಿವೃದ್ಧಿ ಮಾಡಲು ಮುಂದಾಗಿದೆ. ಇನ್ಫೋಸಿಸ್ ನೀಡಿದ  20 ಕೋಟಿ ಹಣದಲ್ಲಿ ಪ್ರವಾಸಿ ತಾಣ ಮಾಡಲು ಅಧಿಕಾರಿಗಳು ಪ್ಲಾನ್ ಮಾಡಿದ್ದಾರೆ.
 

ಕೋಲಾರ ನಗರದ ಹೃದಯ ಭಾಗದಲ್ಲಿ ಇರುವ ಕೋಲಾರಮ್ಮ ಕೆರೆಗೆ(Kolaramma lake) ಆಧುನಿಕ ಸ್ಪರ್ಶ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಈ ಅಮಾನಿ ಕೆರೆ ನೂರಾರು ಎಕರೆ ಭೂಪ್ರದೇಶಕ್ಕೆ. ಅಸಂಖ್ಯಾತ ಕೊಳವೇ ಬಾವಿಗಳಿಗೆ ನೀರು ನೀಡುವ ಪ್ರಮುಖ ಜಲಕೇಂದ್ರವಾಗಿತ್ತು. ಆದ್ರೆ ಕಳೆದ 2 ವರ್ಷಗಳಿಂದ ಉತ್ತಮ ಮಳೆ(Rain) ಆಗಿಲ್ಲ. ಇತ್ತ ಕೆ.ಸಿ. ವ್ಯಾಲಿಗೆ(KC Valley) ಕೂಡ ಈ ಕೆರೆಯಿಂದಲೇ ನೀರು ಹರಿಯುತ್ತಿದೆ. ಆದ್ರೆ ಈಗ 600 ಎಕರೆಯಷ್ಟು ಬೃಹತ್‌ ಕೆರೆಯ ಆವರಣದಲ್ಲಿ ಗಿಡ ಗಂಟಿಗಳು ತುಂಬಿದ್ದು, ಇದನ್ನು ತೆರವು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಕೆ.ಸಿ ವ್ಯಾಲಿ ಯೋಜನೆ ಅಭಿವೃದ್ಧಿ ಅಡಿಯಲ್ಲಿ 8 ಕೋಟಿ ಖರ್ಚು ಮಾಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಜೊತೆಗೆ ಇನ್ಫೋಸಿಸ್ ಪೌಂಡೇಷನ್ ನೀಡಿದ ಹಣವನ್ನೂ ಬಳಸಿಕೊಳ್ಳಾಗ್ತಿದೆ. ಸುತ್ತಲೂ ವಾಕಿಂಗ್ ಪಾತ್ ಕೂಡ ನಿರ್ಮಿಸಲಾಗುತ್ತಂತೆ. ಕೋಲಾರಮ್ಮ ಕೆರೆ ಅಚ್ಚುಕಟ್ಟು 789 ಎಕರೆ ಇದ್ದು, 13 ಅಡಿ ಆಳ ಹಾಗೂ 659  ಯೂನಿಟ್ ನಷ್ಟು ನೀರು ಸಂಗ್ರಹವಾಗುತ್ತೆ. ಅದರಂತೆ ಕಳೆದ 2 ವರ್ಷಗಳಿಂದ ನಾಲ್ಕು ಭಾರಿ ಕೋಡಿ ಹರಿದಿರುವ ಕೋಲಾರಮ್ಮ ಕೆರೆ ತುಂಬಿದಕ್ಕೆ ಹರ್ಷ ವ್ಯಕ್ತಪಡಿಸಿ ಕೆ.ಸಿ.ವ್ಯಾಲಿ ಶುದ್ಧೀಕರಿಸಿ ಕೆರೆಗೆ ಹರಿಸಲಾಗುತ್ತಿದೆ. ಕೆರೆ ಅಭಿವೃದ್ಧಿಗೆ ಸರ್ಕಾರದ 8 ಕೋಟಿ ಖರ್ಚು ಆಯಿತೋ ಇಲ್ವೋ ಗೊತ್ತಿಲ್ಲ. ಆದ್ರೆ ಈಗ ಇನ್ಫೋಸಿಸ್ ಪೌಂಡೇಷನ್ ನೀಡಿರುವ 20 ಕೋಟಿ ಹಣವನ್ನು ಬಳಕೆ ಮಾಡಲು ಫ್ಲಾನ್ ಮಾಡಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಬಂದ್ ಆಯ್ತು ಈಗ ಕರುನಾಡಿಗೆ ಬೀಗ: ಕಾವೇರಿ ಕಿಚ್ಚಿಗೆ ಶುಕ್ರವಾರ ಸ್ತಬ್ಧವಾಗುತ್ತಾ ಕರ್ನಾಟಕ..?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more