ಉಡುಪಿಯಲ್ಲಿ ಮಹಾನ್ ಸಂತನಿಗೆ ಭಕ್ತರ ನಮೋ ನಮಃ

ಉಡುಪಿಯಲ್ಲಿ ಮಹಾನ್ ಸಂತನಿಗೆ ಭಕ್ತರ ನಮೋ ನಮಃ

Published : Dec 29, 2019, 03:22 PM ISTUpdated : Dec 29, 2019, 05:26 PM IST

ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀಗಳು ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ದರ್ಶನ ಪಡೆಯಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಯವರೆಗೆ ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಅಜ್ಜರ ಕಾಡು ಮೈದಾನಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಅದರ ಒಂದು ನೋಟ ವಿಡಿಯೋನಲ್ಲಿದೆ ನೋಡಿ...

ಉಡುಪಿ, (ಡಿ.29): ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀ ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ದರ್ಶನ ಪಡೆಯಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಯವರೆಗೆ ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಅವಕಾಶ ಮಾಡಿಕೊಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಅಜ್ಜರ ಕಾಡು ಮೈದಾನಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಅದರ ಒಂದು ನೋಟ ವಿಡಿಯೋನಲ್ಲಿದೆ ನೋಡಿ...

ಡಿಸೆಂಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!