ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

Published : Aug 19, 2025, 03:31 PM IST

ಧರ್ಮಸ್ಥಳದಲ್ಲಿ ಶವ ಹೂಳಲಾಗಿದೆ ಎಂದು ದೂರು ನೀಡಿದ್ದ ವ್ಯಕ್ತಿ ಎಸ್‌ಐಟಿ ವಿಚಾರಣೆಯಲ್ಲಿ ಗೊಂದಲದ ಹೇಳಿಕೆ ನೀಡಿದ್ದಾರೆ. ತಲೆಬುರುಡೆ ನೀಡಿ ಆರೋಪ ಮಾಡಿದ್ದ ವ್ಯಕ್ತಿಯ ಹೇಳಿಕೆಗಳಿಂದಾಗಿ ಎಸ್‌ಐಟಿ ಅಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಬೆಂಗಳೂರು (ಆ.19): ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ನೀಡಿ ತನಿಖೆಗೆ ಕಾರಣವಾಗಿದ್ದ ಅನಾಮಿಕ ವ್ಯಕ್ತಿಯೊಬ್ಬ ಇದೀಗ ಎಸ್‌ಐಟಿ (ವಿಶೇಷ ತನಿಖಾ ತಂಡ) ಮುಂದೆ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರಕರಣವನ್ನು ದಾರಿ ತಪ್ಪಿಸಲು ಯತ್ನಿಸುತ್ತಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಎಸ್‌ಐಟಿ ರಚನೆಯಾದ 40 ದಿನಗಳ ನಂತರ ವಿಚಾರಣೆಗಿಳಿದ ಈ ದೂರುದಾರ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲು ಪರದಾಡುತ್ತಿದ್ದಾನೆ.ತಲೆಬುರುಡೆ ತಂದುಕೊಟ್ಟು, ಶವಗಳನ್ನು ಹೂತು ಹಾಕಿದ್ದ ಬಗ್ಗೆ ಆರೋಪ ಮಾಡಿದ್ದ ಅನಾಮಿಕ ದೂರುದಾರ ಇದೀಗ ಹೈಡ್ರಾಮಾ ಮಾಡುತ್ತಿದ್ದಾನೆ.

Breaking: ವಾಸಂತಿ ಫೋಟೋಗೆ ಅನನ್ಯವಾಗಿ ಪೆನ್ನಿನಿಂದ ಬೊಟ್ಟು ಇಟ್ಟಿದ್ದ ಎಂಡಿ ಸಮೀರ್‌!

ಬಂಗ್ಲೆಗುಡ್ಡ, ಕಲ್ಲೇರಿ, ಬೋಳಿಯಾರು ಎಂದು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಈತ ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆಯೇ ಎಂಬ ಅನುಮಾನ ಎಸ್‌ಐಟಿ ಅಧಿಕಾರಿಗಳಲ್ಲಿ ಮೂಡಿದೆ.

 

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more