ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

Published : Aug 19, 2025, 03:31 PM IST

ಧರ್ಮಸ್ಥಳದಲ್ಲಿ ಶವ ಹೂಳಲಾಗಿದೆ ಎಂದು ದೂರು ನೀಡಿದ್ದ ವ್ಯಕ್ತಿ ಎಸ್‌ಐಟಿ ವಿಚಾರಣೆಯಲ್ಲಿ ಗೊಂದಲದ ಹೇಳಿಕೆ ನೀಡಿದ್ದಾರೆ. ತಲೆಬುರುಡೆ ನೀಡಿ ಆರೋಪ ಮಾಡಿದ್ದ ವ್ಯಕ್ತಿಯ ಹೇಳಿಕೆಗಳಿಂದಾಗಿ ಎಸ್‌ಐಟಿ ಅಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಬೆಂಗಳೂರು (ಆ.19): ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ನೀಡಿ ತನಿಖೆಗೆ ಕಾರಣವಾಗಿದ್ದ ಅನಾಮಿಕ ವ್ಯಕ್ತಿಯೊಬ್ಬ ಇದೀಗ ಎಸ್‌ಐಟಿ (ವಿಶೇಷ ತನಿಖಾ ತಂಡ) ಮುಂದೆ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರಕರಣವನ್ನು ದಾರಿ ತಪ್ಪಿಸಲು ಯತ್ನಿಸುತ್ತಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಎಸ್‌ಐಟಿ ರಚನೆಯಾದ 40 ದಿನಗಳ ನಂತರ ವಿಚಾರಣೆಗಿಳಿದ ಈ ದೂರುದಾರ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲು ಪರದಾಡುತ್ತಿದ್ದಾನೆ.ತಲೆಬುರುಡೆ ತಂದುಕೊಟ್ಟು, ಶವಗಳನ್ನು ಹೂತು ಹಾಕಿದ್ದ ಬಗ್ಗೆ ಆರೋಪ ಮಾಡಿದ್ದ ಅನಾಮಿಕ ದೂರುದಾರ ಇದೀಗ ಹೈಡ್ರಾಮಾ ಮಾಡುತ್ತಿದ್ದಾನೆ.

Breaking: ವಾಸಂತಿ ಫೋಟೋಗೆ ಅನನ್ಯವಾಗಿ ಪೆನ್ನಿನಿಂದ ಬೊಟ್ಟು ಇಟ್ಟಿದ್ದ ಎಂಡಿ ಸಮೀರ್‌!

ಬಂಗ್ಲೆಗುಡ್ಡ, ಕಲ್ಲೇರಿ, ಬೋಳಿಯಾರು ಎಂದು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಈತ ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆಯೇ ಎಂಬ ಅನುಮಾನ ಎಸ್‌ಐಟಿ ಅಧಿಕಾರಿಗಳಲ್ಲಿ ಮೂಡಿದೆ.

 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more