ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

Published : Aug 19, 2025, 03:31 PM IST

ಧರ್ಮಸ್ಥಳದಲ್ಲಿ ಶವ ಹೂಳಲಾಗಿದೆ ಎಂದು ದೂರು ನೀಡಿದ್ದ ವ್ಯಕ್ತಿ ಎಸ್‌ಐಟಿ ವಿಚಾರಣೆಯಲ್ಲಿ ಗೊಂದಲದ ಹೇಳಿಕೆ ನೀಡಿದ್ದಾರೆ. ತಲೆಬುರುಡೆ ನೀಡಿ ಆರೋಪ ಮಾಡಿದ್ದ ವ್ಯಕ್ತಿಯ ಹೇಳಿಕೆಗಳಿಂದಾಗಿ ಎಸ್‌ಐಟಿ ಅಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಬೆಂಗಳೂರು (ಆ.19): ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ನೀಡಿ ತನಿಖೆಗೆ ಕಾರಣವಾಗಿದ್ದ ಅನಾಮಿಕ ವ್ಯಕ್ತಿಯೊಬ್ಬ ಇದೀಗ ಎಸ್‌ಐಟಿ (ವಿಶೇಷ ತನಿಖಾ ತಂಡ) ಮುಂದೆ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರಕರಣವನ್ನು ದಾರಿ ತಪ್ಪಿಸಲು ಯತ್ನಿಸುತ್ತಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಎಸ್‌ಐಟಿ ರಚನೆಯಾದ 40 ದಿನಗಳ ನಂತರ ವಿಚಾರಣೆಗಿಳಿದ ಈ ದೂರುದಾರ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲು ಪರದಾಡುತ್ತಿದ್ದಾನೆ.ತಲೆಬುರುಡೆ ತಂದುಕೊಟ್ಟು, ಶವಗಳನ್ನು ಹೂತು ಹಾಕಿದ್ದ ಬಗ್ಗೆ ಆರೋಪ ಮಾಡಿದ್ದ ಅನಾಮಿಕ ದೂರುದಾರ ಇದೀಗ ಹೈಡ್ರಾಮಾ ಮಾಡುತ್ತಿದ್ದಾನೆ.

Breaking: ವಾಸಂತಿ ಫೋಟೋಗೆ ಅನನ್ಯವಾಗಿ ಪೆನ್ನಿನಿಂದ ಬೊಟ್ಟು ಇಟ್ಟಿದ್ದ ಎಂಡಿ ಸಮೀರ್‌!

ಬಂಗ್ಲೆಗುಡ್ಡ, ಕಲ್ಲೇರಿ, ಬೋಳಿಯಾರು ಎಂದು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಈತ ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆಯೇ ಎಂಬ ಅನುಮಾನ ಎಸ್‌ಐಟಿ ಅಧಿಕಾರಿಗಳಲ್ಲಿ ಮೂಡಿದೆ.

 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more