ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

Published : Aug 19, 2025, 03:31 PM IST

ಧರ್ಮಸ್ಥಳದಲ್ಲಿ ಶವ ಹೂಳಲಾಗಿದೆ ಎಂದು ದೂರು ನೀಡಿದ್ದ ವ್ಯಕ್ತಿ ಎಸ್‌ಐಟಿ ವಿಚಾರಣೆಯಲ್ಲಿ ಗೊಂದಲದ ಹೇಳಿಕೆ ನೀಡಿದ್ದಾರೆ. ತಲೆಬುರುಡೆ ನೀಡಿ ಆರೋಪ ಮಾಡಿದ್ದ ವ್ಯಕ್ತಿಯ ಹೇಳಿಕೆಗಳಿಂದಾಗಿ ಎಸ್‌ಐಟಿ ಅಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಬೆಂಗಳೂರು (ಆ.19): ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ನೀಡಿ ತನಿಖೆಗೆ ಕಾರಣವಾಗಿದ್ದ ಅನಾಮಿಕ ವ್ಯಕ್ತಿಯೊಬ್ಬ ಇದೀಗ ಎಸ್‌ಐಟಿ (ವಿಶೇಷ ತನಿಖಾ ತಂಡ) ಮುಂದೆ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರಕರಣವನ್ನು ದಾರಿ ತಪ್ಪಿಸಲು ಯತ್ನಿಸುತ್ತಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಎಸ್‌ಐಟಿ ರಚನೆಯಾದ 40 ದಿನಗಳ ನಂತರ ವಿಚಾರಣೆಗಿಳಿದ ಈ ದೂರುದಾರ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲು ಪರದಾಡುತ್ತಿದ್ದಾನೆ.ತಲೆಬುರುಡೆ ತಂದುಕೊಟ್ಟು, ಶವಗಳನ್ನು ಹೂತು ಹಾಕಿದ್ದ ಬಗ್ಗೆ ಆರೋಪ ಮಾಡಿದ್ದ ಅನಾಮಿಕ ದೂರುದಾರ ಇದೀಗ ಹೈಡ್ರಾಮಾ ಮಾಡುತ್ತಿದ್ದಾನೆ.

Breaking: ವಾಸಂತಿ ಫೋಟೋಗೆ ಅನನ್ಯವಾಗಿ ಪೆನ್ನಿನಿಂದ ಬೊಟ್ಟು ಇಟ್ಟಿದ್ದ ಎಂಡಿ ಸಮೀರ್‌!

ಬಂಗ್ಲೆಗುಡ್ಡ, ಕಲ್ಲೇರಿ, ಬೋಳಿಯಾರು ಎಂದು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಈತ ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆಯೇ ಎಂಬ ಅನುಮಾನ ಎಸ್‌ಐಟಿ ಅಧಿಕಾರಿಗಳಲ್ಲಿ ಮೂಡಿದೆ.

 

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more