ಕಲ್ಲೇರಿ ಕಾಡು..  ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?

ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?

Published : Aug 09, 2025, 03:48 PM IST
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದಿದ್ದು, ಕಲ್ಲೇರಿ ಮತ್ತು ಬೊಳಿಯಾರ್ ಅರಣ್ಯಗಳಲ್ಲಿ ಶವಗಳಿಗಾಗಿ ಶೋಧ ಆರಂಭವಾಗಿದೆ. ಬುರುಡೆ ಮತ್ತು ಹೊಸ ಶೋಧಗಳ ನಡುವಿನ ಸಂಬಂಧದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದ್ದು, ನಿಗೂಢತೆಗಳಿಗೆ ಉತ್ತರ ಸಿಗುವುದೇ ಎಂದು ಕಾದು ನೋಡಬೇಕಿದೆ.

ಮಂಗಳೂರು (ಆ.9): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯಲ್ಲಿ ಹೊಸ ತಿರುವುಗಳು ಕಾಣಿಸಿಕೊಂಡಿವೆ. ಅನಾಮಧೇಯ ದೂರುದಾರರ ಇದುವರೆಗೆ ಗುರುತು ಮಾಡಿದ್ದ 13 ಸ್ಥಳಗಳನ್ನು ಬಿಟ್ಟು, ಈಗ ಹೊಸ ಪ್ರದೇಶಗಳಾದ ಕಲ್ಲೇರಿ ಮತ್ತು ಬೊಳಿಯಾರ್ ಅರಣ್ಯಗಳಲ್ಲಿ ಶವಗಳಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದೆ. ಈ ದಿಢೀರ್ ಬದಲಾವಣೆ ತನಿಖೆಯ ಕುತೂಹಲವನ್ನು ಹೆಚ್ಚಿಸಿದೆ.

ಎಸ್‌ಐಟಿ ಅಧಿಕಾರಿಗಳು ಬೊಳಿಯಾರ್ ಅರಣ್ಯದಲ್ಲಿ ಹೂತಿಟ್ಟ ಶವಗಳ ರಹಸ್ಯ ಬೇಧಿಸಲು ಯತ್ನಿಸುತ್ತಿದ್ದಾರೆ. ದೂರುದಾರರ ಸಾಕ್ಷಿಯಾಗಿ ತಂದಿದ್ದ ಬುರುಡೆ ಮತ್ತು ಈ ಹೊಸ ಶೋಧಗಳ ನಡುವೆ ಇರುವ ನಂಟಿನ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ.

ಈ ಕಾಡಿನಲ್ಲೇ ಈ ಬುರುಡೆಯನ್ನು ತೆಗೆದು ತಂದಿದ್ದಾನೆಯೇ ಎಂಬ ಅನುಮಾನ ಮೂಡಿದೆ. ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಸತ್ಯಶೋಧನೆ ಯಾವ ದಿಕ್ಕಿನಲ್ಲಿ ಸಾಗಲಿದೆ ಮತ್ತು ಅಂತಿಮವಾಗಿ ಈ ನಿಗೂಢತೆಗಳಿಗೆ ಉತ್ತರ ಸಿಗುತ್ತದೆಯೇ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more