ಕಲ್ಲೇರಿ ಕಾಡು..  ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?

ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?

Published : Aug 09, 2025, 03:48 PM IST
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದಿದ್ದು, ಕಲ್ಲೇರಿ ಮತ್ತು ಬೊಳಿಯಾರ್ ಅರಣ್ಯಗಳಲ್ಲಿ ಶವಗಳಿಗಾಗಿ ಶೋಧ ಆರಂಭವಾಗಿದೆ. ಬುರುಡೆ ಮತ್ತು ಹೊಸ ಶೋಧಗಳ ನಡುವಿನ ಸಂಬಂಧದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದ್ದು, ನಿಗೂಢತೆಗಳಿಗೆ ಉತ್ತರ ಸಿಗುವುದೇ ಎಂದು ಕಾದು ನೋಡಬೇಕಿದೆ.

ಮಂಗಳೂರು (ಆ.9): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯಲ್ಲಿ ಹೊಸ ತಿರುವುಗಳು ಕಾಣಿಸಿಕೊಂಡಿವೆ. ಅನಾಮಧೇಯ ದೂರುದಾರರ ಇದುವರೆಗೆ ಗುರುತು ಮಾಡಿದ್ದ 13 ಸ್ಥಳಗಳನ್ನು ಬಿಟ್ಟು, ಈಗ ಹೊಸ ಪ್ರದೇಶಗಳಾದ ಕಲ್ಲೇರಿ ಮತ್ತು ಬೊಳಿಯಾರ್ ಅರಣ್ಯಗಳಲ್ಲಿ ಶವಗಳಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದೆ. ಈ ದಿಢೀರ್ ಬದಲಾವಣೆ ತನಿಖೆಯ ಕುತೂಹಲವನ್ನು ಹೆಚ್ಚಿಸಿದೆ.

ಎಸ್‌ಐಟಿ ಅಧಿಕಾರಿಗಳು ಬೊಳಿಯಾರ್ ಅರಣ್ಯದಲ್ಲಿ ಹೂತಿಟ್ಟ ಶವಗಳ ರಹಸ್ಯ ಬೇಧಿಸಲು ಯತ್ನಿಸುತ್ತಿದ್ದಾರೆ. ದೂರುದಾರರ ಸಾಕ್ಷಿಯಾಗಿ ತಂದಿದ್ದ ಬುರುಡೆ ಮತ್ತು ಈ ಹೊಸ ಶೋಧಗಳ ನಡುವೆ ಇರುವ ನಂಟಿನ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ.

ಈ ಕಾಡಿನಲ್ಲೇ ಈ ಬುರುಡೆಯನ್ನು ತೆಗೆದು ತಂದಿದ್ದಾನೆಯೇ ಎಂಬ ಅನುಮಾನ ಮೂಡಿದೆ. ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಸತ್ಯಶೋಧನೆ ಯಾವ ದಿಕ್ಕಿನಲ್ಲಿ ಸಾಗಲಿದೆ ಮತ್ತು ಅಂತಿಮವಾಗಿ ಈ ನಿಗೂಢತೆಗಳಿಗೆ ಉತ್ತರ ಸಿಗುತ್ತದೆಯೇ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more