ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!

ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!

Published : Aug 13, 2025, 12:12 PM IST
ಅನಾಮಿಕ ವ್ಯಕ್ತಿ ನೀಡಿದ 13ನೇ ಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾಗಿಲ್ಲ. ಜಿಪಿಆರ್ ಶೋಧ ಮತ್ತು 18 ಅಡಿ ಅಗೆದರೂ ಯಾವುದೇ ಅವಶೇಷಗಳು ಸಿಕ್ಕಿಲ್ಲ. ಎಸ್ಐಟಿ ತನಿಖೆ ಮುಂದುವರೆದಿದೆ.

ಬೆಂಗಳೂರು (ಆ.13): ಮತ್ತೊಮ್ಮೆ ಅನಾಮಿಕನ ಅಂದಾಜು ಹುಸಿಯಾಗಿದೆ. ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ 13ನೇ ಪಾಯಿಂಟ್‌ನಲ್ಲೂ ಅಸ್ಥಿಪಂಜರ ಸಿಕ್ಕಿಲ್ಲ. ಜಿಪಿಆರ್‌ ಶೋಧದಲ್ಲೂ ಕಳೇಬರ ಪತ್ತೆಯಾಗಿಲ್ಲ. ದಿನವಿಡೀ ಕಾರ್ಯಾಚರಣೆ ಆದರೂ ಒಂದು ಚಿಕ್ಕ ಸಾಕ್ಷ್ಯ ಕೂಡ ಸಿಕ್ಕಿಲ್ಲ. ಜಿಪಿಆರ್‌ ಶೋಧಧ ಬಳಿಕ, 18 ಅಡಿ ಅಗೆದರೂ ಯಾವುದೇ ಅವ‍ಶೇಷ ಸಿಕ್ಕಿಲ್ಲ.

ಮಂಗಳವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಕಚೇರಿಗೆ ಅನಾಮಿಕ ಆಗಮಿಸಿದ್ದರೆ, ಒಂದು ಗಂಟೆಯ ನಂತರ ಸ್ಥಳಕ್ಕೆ ಜಿಪಿಆರ್‌ ಯಂತ್ರ ಬಂದಿತ್ತು. 1ನೇ ಸುತ್ತಿನ ಸರ್ವೆ ನಡೆಸಿ GPR ಡ್ರೋನ್ ಲ್ಯಾಂಡ್ ಆಗಿತ್ತು. ಆ ಬಳಿಕ ಎಸ್​ಐಟಿ, ಅನಾಮಿಕ ಸಮ್ಮುಖದಲ್ಲಿ GPR ಸರ್ವೆ ನಡೆದಿತ್ತು.

ಸುಜಾತಾ ಭಟ್ ಅಸಲಿ ಹೆಸರೇ ಬೇರೆ, ಮಗು ತೆಗೆಸಿ ಸೀತಾ ನದಿಗೆ ಬೀಸಾಡಿದ್ದಳು! ಭಾವ ಬಿಚ್ಚಿಟ್ಟರು ಅಸಲಿ ಸತ್ಯ!

ಮಧ್ಯಾಹ್ನದ ವೇಳೆಗೆ ಪ್ರಣವ್​ ಮೊಹಂತಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳಿಗೆ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿತ್ತು. ಸ್ಪಾಟ್​ 13ರ ಮಣ್ಣನ್ನು ಎಫ್‌ಎಸ್‌ಎಲ್‌ ಸಂಗ್ರಹಿಸಿತ್ತು. ಈ ವೇಳೆ ಎನ್‌ಎಚ್‌ಆರ್‌ಸಿ ಅಧಿಕಾರಿಗಳು ಕೂಡ ಆಗಮಿಸಿ ಅದರ ವೀಕ್ಷಣೆ ಆರಂಭಿಸಿದ್ದರು. ಸಂಜೆಯ ವೇಳೆಗೆ ಜಿಪಿಅರ್ ಶೋಧದಲ್ಲೂ ಅಸ್ಥಿಪಂಜರ ಪತ್ತೆಯಾಗಿರಲಿಲ್ಲ. ಸುಳಿವು ಸಿಗದಿದ್ದರೂ ಅನಾಮಿಕ ಹೇಳಿದಂತೆ ಎಸ್‌ಐಟಿ ಅಧಿಕಾರಿ ನೆಲವನ್ನು ಅಗೆಯಲು ಆರಂಭಿಸಿದ್ದರು.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more