ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!

ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!

Published : Aug 13, 2025, 12:12 PM IST
ಅನಾಮಿಕ ವ್ಯಕ್ತಿ ನೀಡಿದ 13ನೇ ಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾಗಿಲ್ಲ. ಜಿಪಿಆರ್ ಶೋಧ ಮತ್ತು 18 ಅಡಿ ಅಗೆದರೂ ಯಾವುದೇ ಅವಶೇಷಗಳು ಸಿಕ್ಕಿಲ್ಲ. ಎಸ್ಐಟಿ ತನಿಖೆ ಮುಂದುವರೆದಿದೆ.

ಬೆಂಗಳೂರು (ಆ.13): ಮತ್ತೊಮ್ಮೆ ಅನಾಮಿಕನ ಅಂದಾಜು ಹುಸಿಯಾಗಿದೆ. ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ 13ನೇ ಪಾಯಿಂಟ್‌ನಲ್ಲೂ ಅಸ್ಥಿಪಂಜರ ಸಿಕ್ಕಿಲ್ಲ. ಜಿಪಿಆರ್‌ ಶೋಧದಲ್ಲೂ ಕಳೇಬರ ಪತ್ತೆಯಾಗಿಲ್ಲ. ದಿನವಿಡೀ ಕಾರ್ಯಾಚರಣೆ ಆದರೂ ಒಂದು ಚಿಕ್ಕ ಸಾಕ್ಷ್ಯ ಕೂಡ ಸಿಕ್ಕಿಲ್ಲ. ಜಿಪಿಆರ್‌ ಶೋಧಧ ಬಳಿಕ, 18 ಅಡಿ ಅಗೆದರೂ ಯಾವುದೇ ಅವ‍ಶೇಷ ಸಿಕ್ಕಿಲ್ಲ.

ಮಂಗಳವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಕಚೇರಿಗೆ ಅನಾಮಿಕ ಆಗಮಿಸಿದ್ದರೆ, ಒಂದು ಗಂಟೆಯ ನಂತರ ಸ್ಥಳಕ್ಕೆ ಜಿಪಿಆರ್‌ ಯಂತ್ರ ಬಂದಿತ್ತು. 1ನೇ ಸುತ್ತಿನ ಸರ್ವೆ ನಡೆಸಿ GPR ಡ್ರೋನ್ ಲ್ಯಾಂಡ್ ಆಗಿತ್ತು. ಆ ಬಳಿಕ ಎಸ್​ಐಟಿ, ಅನಾಮಿಕ ಸಮ್ಮುಖದಲ್ಲಿ GPR ಸರ್ವೆ ನಡೆದಿತ್ತು.

ಸುಜಾತಾ ಭಟ್ ಅಸಲಿ ಹೆಸರೇ ಬೇರೆ, ಮಗು ತೆಗೆಸಿ ಸೀತಾ ನದಿಗೆ ಬೀಸಾಡಿದ್ದಳು! ಭಾವ ಬಿಚ್ಚಿಟ್ಟರು ಅಸಲಿ ಸತ್ಯ!

ಮಧ್ಯಾಹ್ನದ ವೇಳೆಗೆ ಪ್ರಣವ್​ ಮೊಹಂತಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳಿಗೆ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿತ್ತು. ಸ್ಪಾಟ್​ 13ರ ಮಣ್ಣನ್ನು ಎಫ್‌ಎಸ್‌ಎಲ್‌ ಸಂಗ್ರಹಿಸಿತ್ತು. ಈ ವೇಳೆ ಎನ್‌ಎಚ್‌ಆರ್‌ಸಿ ಅಧಿಕಾರಿಗಳು ಕೂಡ ಆಗಮಿಸಿ ಅದರ ವೀಕ್ಷಣೆ ಆರಂಭಿಸಿದ್ದರು. ಸಂಜೆಯ ವೇಳೆಗೆ ಜಿಪಿಅರ್ ಶೋಧದಲ್ಲೂ ಅಸ್ಥಿಪಂಜರ ಪತ್ತೆಯಾಗಿರಲಿಲ್ಲ. ಸುಳಿವು ಸಿಗದಿದ್ದರೂ ಅನಾಮಿಕ ಹೇಳಿದಂತೆ ಎಸ್‌ಐಟಿ ಅಧಿಕಾರಿ ನೆಲವನ್ನು ಅಗೆಯಲು ಆರಂಭಿಸಿದ್ದರು.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more