ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!

ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!

Published : Aug 13, 2025, 12:12 PM IST
ಅನಾಮಿಕ ವ್ಯಕ್ತಿ ನೀಡಿದ 13ನೇ ಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾಗಿಲ್ಲ. ಜಿಪಿಆರ್ ಶೋಧ ಮತ್ತು 18 ಅಡಿ ಅಗೆದರೂ ಯಾವುದೇ ಅವಶೇಷಗಳು ಸಿಕ್ಕಿಲ್ಲ. ಎಸ್ಐಟಿ ತನಿಖೆ ಮುಂದುವರೆದಿದೆ.

ಬೆಂಗಳೂರು (ಆ.13): ಮತ್ತೊಮ್ಮೆ ಅನಾಮಿಕನ ಅಂದಾಜು ಹುಸಿಯಾಗಿದೆ. ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ 13ನೇ ಪಾಯಿಂಟ್‌ನಲ್ಲೂ ಅಸ್ಥಿಪಂಜರ ಸಿಕ್ಕಿಲ್ಲ. ಜಿಪಿಆರ್‌ ಶೋಧದಲ್ಲೂ ಕಳೇಬರ ಪತ್ತೆಯಾಗಿಲ್ಲ. ದಿನವಿಡೀ ಕಾರ್ಯಾಚರಣೆ ಆದರೂ ಒಂದು ಚಿಕ್ಕ ಸಾಕ್ಷ್ಯ ಕೂಡ ಸಿಕ್ಕಿಲ್ಲ. ಜಿಪಿಆರ್‌ ಶೋಧಧ ಬಳಿಕ, 18 ಅಡಿ ಅಗೆದರೂ ಯಾವುದೇ ಅವ‍ಶೇಷ ಸಿಕ್ಕಿಲ್ಲ.

ಮಂಗಳವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಕಚೇರಿಗೆ ಅನಾಮಿಕ ಆಗಮಿಸಿದ್ದರೆ, ಒಂದು ಗಂಟೆಯ ನಂತರ ಸ್ಥಳಕ್ಕೆ ಜಿಪಿಆರ್‌ ಯಂತ್ರ ಬಂದಿತ್ತು. 1ನೇ ಸುತ್ತಿನ ಸರ್ವೆ ನಡೆಸಿ GPR ಡ್ರೋನ್ ಲ್ಯಾಂಡ್ ಆಗಿತ್ತು. ಆ ಬಳಿಕ ಎಸ್​ಐಟಿ, ಅನಾಮಿಕ ಸಮ್ಮುಖದಲ್ಲಿ GPR ಸರ್ವೆ ನಡೆದಿತ್ತು.

ಸುಜಾತಾ ಭಟ್ ಅಸಲಿ ಹೆಸರೇ ಬೇರೆ, ಮಗು ತೆಗೆಸಿ ಸೀತಾ ನದಿಗೆ ಬೀಸಾಡಿದ್ದಳು! ಭಾವ ಬಿಚ್ಚಿಟ್ಟರು ಅಸಲಿ ಸತ್ಯ!

ಮಧ್ಯಾಹ್ನದ ವೇಳೆಗೆ ಪ್ರಣವ್​ ಮೊಹಂತಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳಿಗೆ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿತ್ತು. ಸ್ಪಾಟ್​ 13ರ ಮಣ್ಣನ್ನು ಎಫ್‌ಎಸ್‌ಎಲ್‌ ಸಂಗ್ರಹಿಸಿತ್ತು. ಈ ವೇಳೆ ಎನ್‌ಎಚ್‌ಆರ್‌ಸಿ ಅಧಿಕಾರಿಗಳು ಕೂಡ ಆಗಮಿಸಿ ಅದರ ವೀಕ್ಷಣೆ ಆರಂಭಿಸಿದ್ದರು. ಸಂಜೆಯ ವೇಳೆಗೆ ಜಿಪಿಅರ್ ಶೋಧದಲ್ಲೂ ಅಸ್ಥಿಪಂಜರ ಪತ್ತೆಯಾಗಿರಲಿಲ್ಲ. ಸುಳಿವು ಸಿಗದಿದ್ದರೂ ಅನಾಮಿಕ ಹೇಳಿದಂತೆ ಎಸ್‌ಐಟಿ ಅಧಿಕಾರಿ ನೆಲವನ್ನು ಅಗೆಯಲು ಆರಂಭಿಸಿದ್ದರು.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more