ಅತಿವೃಷ್ಟಿಗೆ ನಲುಗಿದ ಧಾರವಾಡ: ಪ್ರವಾಹ ಸಂತ್ರಸ್ತರ ಪರ ಸಂತೋಷ್ ಲಾಡ್ ಹೋರಾಟ

ಅತಿವೃಷ್ಟಿಗೆ ನಲುಗಿದ ಧಾರವಾಡ: ಪ್ರವಾಹ ಸಂತ್ರಸ್ತರ ಪರ ಸಂತೋಷ್ ಲಾಡ್ ಹೋರಾಟ

Suvarna News   | Asianet News
Published : Aug 11, 2021, 10:39 AM ISTUpdated : Aug 11, 2021, 11:00 AM IST

 ಭಾರೀ ಮಳೆ, ಪ್ರವಾಹಕ್ಕೆ ಧಾರವಾಡ ಜಿಲ್ಲೆಯ ಕಲಘಟಗಿ ಮತ್ತು ಅಳ್ನಾವರ ತಾಲೂಕುಗಳಲ್ಲಿ ಅಪಾರ ಹಾನಿಯಾಗಿದೆ. ಇಲ್ಲಿನ ಹುಲಿಕೆರೆ ಡ್ಯಾಂಗೆ ಹಾನಿಯಾಗಿದ್ದು ಲೋಕೋಪಯೋಗಿ ಇಲಾಖೆಗೆ ಬರೋಬ್ಬರಿ 20 ಕೋಟಿ, ನೀರಾವರಿ ಇಲಾಖೆಗೆ 30 ಕೋಟಿ ನಷ್ಟವಾಗಿದೆ.

ಧಾರವಾಡ (ಆ. 11): ಭಾರೀ ಮಳೆ, ಪ್ರವಾಹಕ್ಕೆ ಉತ್ತರ ಕರ್ನಾಟಕ ಭಾಗ ನಲುಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಮತ್ತು ಅಳ್ನಾವರ ತಾಲೂಕುಗಳಲ್ಲಿ ಅಪಾರ ಹಾನಿಯಾಗಿದೆ. ಇಲ್ಲಿನ ಹುಲಿಕೆರೆ ಡ್ಯಾಂಗೆ ಹಾನಿಯಾಗಿದ್ದು ಲೋಕೋಪಯೋಗಿ ಇಲಾಖೆಗೆ ಬರೋಬ್ಬರಿ 20 ಕೋಟಿ, ನೀರಾವರಿ ಇಲಾಖೆಗೆ 30 ಕೋಟಿ ನಷ್ಟವಾಗಿದೆ.

ಈ ಭಾಗಕ್ಕೆ ಮಾಜಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಪ್ರವಾಹ ಸಂತ್ರಸ್ತರ ಕಷ್ಟಗಳನ್ನು ಆಲಿಸಿದ್ದಾರೆ. ಪರಿಹಾರ ಕಾರ್ಯಕ್ಕಾಗಿ ಹೋರಾಟ ಶುರು ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿ, ಸಂತ್ರಸ್ತರ ಕಷ್ಟ, ಮುಂದಿನ ಹೋರಾಟಗಳ ಬಗ್ಗೆ ಸಂತೋಷ್ ಲಾಡ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್