ಅತಿವೃಷ್ಟಿಗೆ ನಲುಗಿದ ಧಾರವಾಡ: ಪ್ರವಾಹ ಸಂತ್ರಸ್ತರ ಪರ ಸಂತೋಷ್ ಲಾಡ್ ಹೋರಾಟ

ಅತಿವೃಷ್ಟಿಗೆ ನಲುಗಿದ ಧಾರವಾಡ: ಪ್ರವಾಹ ಸಂತ್ರಸ್ತರ ಪರ ಸಂತೋಷ್ ಲಾಡ್ ಹೋರಾಟ

Suvarna News   | Asianet News
Published : Aug 11, 2021, 10:39 AM ISTUpdated : Aug 11, 2021, 11:00 AM IST

 ಭಾರೀ ಮಳೆ, ಪ್ರವಾಹಕ್ಕೆ ಧಾರವಾಡ ಜಿಲ್ಲೆಯ ಕಲಘಟಗಿ ಮತ್ತು ಅಳ್ನಾವರ ತಾಲೂಕುಗಳಲ್ಲಿ ಅಪಾರ ಹಾನಿಯಾಗಿದೆ. ಇಲ್ಲಿನ ಹುಲಿಕೆರೆ ಡ್ಯಾಂಗೆ ಹಾನಿಯಾಗಿದ್ದು ಲೋಕೋಪಯೋಗಿ ಇಲಾಖೆಗೆ ಬರೋಬ್ಬರಿ 20 ಕೋಟಿ, ನೀರಾವರಿ ಇಲಾಖೆಗೆ 30 ಕೋಟಿ ನಷ್ಟವಾಗಿದೆ.

ಧಾರವಾಡ (ಆ. 11): ಭಾರೀ ಮಳೆ, ಪ್ರವಾಹಕ್ಕೆ ಉತ್ತರ ಕರ್ನಾಟಕ ಭಾಗ ನಲುಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಮತ್ತು ಅಳ್ನಾವರ ತಾಲೂಕುಗಳಲ್ಲಿ ಅಪಾರ ಹಾನಿಯಾಗಿದೆ. ಇಲ್ಲಿನ ಹುಲಿಕೆರೆ ಡ್ಯಾಂಗೆ ಹಾನಿಯಾಗಿದ್ದು ಲೋಕೋಪಯೋಗಿ ಇಲಾಖೆಗೆ ಬರೋಬ್ಬರಿ 20 ಕೋಟಿ, ನೀರಾವರಿ ಇಲಾಖೆಗೆ 30 ಕೋಟಿ ನಷ್ಟವಾಗಿದೆ.

ಈ ಭಾಗಕ್ಕೆ ಮಾಜಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಪ್ರವಾಹ ಸಂತ್ರಸ್ತರ ಕಷ್ಟಗಳನ್ನು ಆಲಿಸಿದ್ದಾರೆ. ಪರಿಹಾರ ಕಾರ್ಯಕ್ಕಾಗಿ ಹೋರಾಟ ಶುರು ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿ, ಸಂತ್ರಸ್ತರ ಕಷ್ಟ, ಮುಂದಿನ ಹೋರಾಟಗಳ ಬಗ್ಗೆ ಸಂತೋಷ್ ಲಾಡ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!