ಅತಿವೃಷ್ಟಿಗೆ ನಲುಗಿದ ಧಾರವಾಡ: ಪ್ರವಾಹ ಸಂತ್ರಸ್ತರ ಪರ ಸಂತೋಷ್ ಲಾಡ್ ಹೋರಾಟ

ಅತಿವೃಷ್ಟಿಗೆ ನಲುಗಿದ ಧಾರವಾಡ: ಪ್ರವಾಹ ಸಂತ್ರಸ್ತರ ಪರ ಸಂತೋಷ್ ಲಾಡ್ ಹೋರಾಟ

Published : Aug 11, 2021, 10:39 AM ISTUpdated : Aug 11, 2021, 11:00 AM IST

 ಭಾರೀ ಮಳೆ, ಪ್ರವಾಹಕ್ಕೆ ಧಾರವಾಡ ಜಿಲ್ಲೆಯ ಕಲಘಟಗಿ ಮತ್ತು ಅಳ್ನಾವರ ತಾಲೂಕುಗಳಲ್ಲಿ ಅಪಾರ ಹಾನಿಯಾಗಿದೆ. ಇಲ್ಲಿನ ಹುಲಿಕೆರೆ ಡ್ಯಾಂಗೆ ಹಾನಿಯಾಗಿದ್ದು ಲೋಕೋಪಯೋಗಿ ಇಲಾಖೆಗೆ ಬರೋಬ್ಬರಿ 20 ಕೋಟಿ, ನೀರಾವರಿ ಇಲಾಖೆಗೆ 30 ಕೋಟಿ ನಷ್ಟವಾಗಿದೆ.

ಧಾರವಾಡ (ಆ. 11): ಭಾರೀ ಮಳೆ, ಪ್ರವಾಹಕ್ಕೆ ಉತ್ತರ ಕರ್ನಾಟಕ ಭಾಗ ನಲುಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಮತ್ತು ಅಳ್ನಾವರ ತಾಲೂಕುಗಳಲ್ಲಿ ಅಪಾರ ಹಾನಿಯಾಗಿದೆ. ಇಲ್ಲಿನ ಹುಲಿಕೆರೆ ಡ್ಯಾಂಗೆ ಹಾನಿಯಾಗಿದ್ದು ಲೋಕೋಪಯೋಗಿ ಇಲಾಖೆಗೆ ಬರೋಬ್ಬರಿ 20 ಕೋಟಿ, ನೀರಾವರಿ ಇಲಾಖೆಗೆ 30 ಕೋಟಿ ನಷ್ಟವಾಗಿದೆ.

ಈ ಭಾಗಕ್ಕೆ ಮಾಜಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಪ್ರವಾಹ ಸಂತ್ರಸ್ತರ ಕಷ್ಟಗಳನ್ನು ಆಲಿಸಿದ್ದಾರೆ. ಪರಿಹಾರ ಕಾರ್ಯಕ್ಕಾಗಿ ಹೋರಾಟ ಶುರು ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿ, ಸಂತ್ರಸ್ತರ ಕಷ್ಟ, ಮುಂದಿನ ಹೋರಾಟಗಳ ಬಗ್ಗೆ ಸಂತೋಷ್ ಲಾಡ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!