ಗ್ರಾಮೀಣ ಜನರಿಗೆ ದಿನಸಿ ನೀಡಿ ಮಾನವೀಯತೆ ಮೆರೆದ ಧಾರವಾಡ ಪಿಎಸ್‌ಐ ಮಹೇಂದ್ರ ನಾಯಕ್

ಗ್ರಾಮೀಣ ಜನರಿಗೆ ದಿನಸಿ ನೀಡಿ ಮಾನವೀಯತೆ ಮೆರೆದ ಧಾರವಾಡ ಪಿಎಸ್‌ಐ ಮಹೇಂದ್ರ ನಾಯಕ್

Suvarna News   | Asianet News
Published : Apr 24, 2020, 09:20 AM IST

ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ ಧಾರವಾಡ ಗ್ರಾಮೀಣ ಪಿಎಸ್ಐ ಮಹೇಂದ್ರ ನಾಯಕ. ಕೋರೊನಾ ವೈರಸ್ ಅಟ್ಟಹಾಸದಿಂದಾಗಿ ಊಟಕ್ಕೆ ಪರದಾಡುತ್ತಿದ್ದ ಬಡ ಜನರಿಗೆ ಸಿಬ್ಬಂದಿಗಳ ಸಹಾಯ ಸಹಕಾರದಿಂದ ಧಾರವಾಡ ಗ್ರಾಮೀಣ ವ್ಯಾಪ್ತಿಯ ಸುಮಾರು 20 ಹಳ್ಳಿಯ ಅತಿ ಬಡ ಕುಟುಂಬಕ್ಕೆ ದಿನಸಿ ವಿತರಣೆ ಮಾಡಲಾಗಿದೆ. 

ಧಾರವಾಡ  (ಏ. 24):  ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ ಧಾರವಾಡ ಗ್ರಾಮೀಣ ಪಿಎಸ್ಐ ಮಹೇಂದ್ರ ನಾಯಕ. ಕೋರೊನಾ ವೈರಸ್ ಅಟ್ಟಹಾಸದಿಂದಾಗಿ ಊಟಕ್ಕೆ ಪರದಾಡುತ್ತಿದ್ದ ಬಡ ಜನರಿಗೆ ಸಿಬ್ಬಂದಿಗಳ ಸಹಾಯ ಸಹಕಾರದಿಂದ ಧಾರವಾಡ ಗ್ರಾಮೀಣ ವ್ಯಾಪ್ತಿಯ ಸುಮಾರು 20 ಹಳ್ಳಿಯ ಅತಿ ಬಡ ಕುಟುಂಬಕ್ಕೆ ದಿನಸಿ ವಿತರಣೆ ಮಾಡಲಾಗಿದೆ. 

300 ಕುಟುಂಬಗಳಿಗೆ 3 ಲಕ್ಷ  ಮೌಲ್ಯದ ದಿನಸಿ ವಸ್ತುಗಳು ವಿತರಣೆ ಮಾಡಿದ್ದಾರೆ  ಮಹೇಂದ್ರ ನಾಯಕ್. ಈ ಬಗ್ಗೆ ಒಂದು ವರದಿ ಇಲ್ಲಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!